ಕಲ್ಲುಬಂಡೆ ಸ್ಪೋಟ ಬೆಚ್ಚಿಬಿದ್ದ ಗ್ರಾಮಸ್ಥರು : 200 ಮನೆಗಳು…?

K 2 Kannada News
ಕಲ್ಲುಬಂಡೆ ಸ್ಪೋಟ ಬೆಚ್ಚಿಬಿದ್ದ ಗ್ರಾಮಸ್ಥರು : 200 ಮನೆಗಳು…?
WhatsApp Group Join Now
Telegram Group Join Now

K2kannadanews.in

Crime News ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ಸ್ಪೋಟಕ್ಕೆ ಬೆಚ್ಚಿಬಿದ್ದಿದ್ದಾರೆ. 

ಅಲ್ಲದೇ ಗ್ರಾಮದಲ್ಲಿ ಸ್ಪೋಟಕ್ಕೆ 200ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು ಜೀವಭಯದಲ್ಲಿ ಕಾಲ ಕಳೆಯುತ್ತಿದ್ದಾರೆ.

WhatsApp Group Join Now
Telegram Group Join Now
Share This Article