K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ಡಿಡಿಪಿಐ (DDPI) ಕಚೇರಿ ಆವರಣದಲ್ಲಿ (premises) ಹಳೆಯ ಆಲದ ಮರದ (Tree) ಕೊಂಬೆಯೊಂದು ಮುರಿದ ಬಿದ್ದ ಹಿನ್ನೆಲೆಯಲ್ಲಿ ಮೂರು ಕಾರುಗಳು (3 cars) ಜಖಂಗೊಂಡ ಘಟನೆ ನಡೆದಿದೆ.

ನಗರದ ಪಂಡೀತ್ ಸಿದ್ದರಾಮ ಜಂಬಲದಿನ್ನಿ ರಂಗಂಮದಿರದಲ್ಲಿ ಇಂದು ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಜಿ.ಕುಮಾರ ನಾಯಕ್ ಅವರಿಗೆ ಎಸ್‌ಕೆಇ ಪ್ಯಾರಾ ಮೆಡಿಕಲ್ ಕಾಲೇಜು ವತಿಯಿಂದ ಅದ್ದೂರಿಯಾಗಿ ಅಭಿನಂದನಾ ಸಮಾರಂಭ ಮಾಡಲಾಯಿತು.

ದಲಿತರಿಗೆ ಮಿಸಲಿಟ್ಟ ಜಮೀ ನನ್ನು ಅತಿಕ್ರಮಿಸಿ ಸರ್ಕಾರಿ ಸ್ಮಶಾನ ಎಂದು ಗುಂಡಾಗೀರಿ ಮಾಡಿ ಅಂತ್ಯ ಸಂಸ್ಕಾರಕ್ಕೆ ಮುಂದಾಗುತ್ತಿದ್ದು ಹದ್ದು ಬಸ್ತಿಗೆ ಆದೇಶ ಹೊರಡಿಸಬೇಕು ಎಂದು ಡಾ. ಬಿ ಆರ್ ಅಂಬೇರ್ಡ್ಕ ಸೇನಾ ಸಮತಿ ಮುಖಂಡರು ಜಿಲ್ಲಾಧಿ ಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿ ಸಿದ್ದಾರೆ.

https://youtu.be/UPPX-9hXOL4?si=M6gXcMwWPulxwnco

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕೇಂದ್ರ ಸರಕಾರದ ರಾಜ್ಯಪಾಲರ ಮೇಲೆ ಒತ್ತಡ ಹೇರಿ, ರಾಜ್ಯ ಸರ್ಕಾರವನ್ನ ಅಸ್ಥಿರಗೊಳಿಸುವ ಕುತಂತ್ರ ಮಾಡುತ್ತಿದೆ. ಇದು ಖಂಡನಾರ್ಹ ಎಂದು ಒತ್ತಾಯಿಸಿ, ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಿ, ಅಸಮಾಧಾನ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

WhatsApp Group Join Now
Telegram Group Join Now
Share This Article