K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ರಾಯಚೂರು ನಗರದಲ್ಲಿ 9ನೇ ದಿನಕ್ಕೆ ವಿಸರ್ಜನೆ ಮಾಡಬೇಕಿದ್ದ ಗಣೇಶನ, ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಇನ್ನು ಪ್ರತಿಷ್ಠಾಪನೆ ಮಾಡಿದ ಸ್ಥಳದಿಂದ ಕಾಸ್ ಬಾವಿ ವರೆಗೆ ಮೆರವಣಿಗೆ ಮೂಲಕ ತಂದು ವಿಸರ್ಜನೆ ಮಾಡಲಾಯಿತು.

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಜಕ್ಕಲದನ್ನಿ ಗ್ರಾಮದಲ್ಲಿ, ಅದ್ದೂರಿಯಾಗಿ ಗಣೇಶನ ವಿಸರ್ಜನೆ ಕಾರ್ಯಕ್ರಮ ಮಾಡಲಾಯಿತು. ಈ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.

ರಾಜ್ಯಮಟ್ಟದ ಮಾಹಿತಿ ಹಕ್ಕು ವೇದಿಕೆ ಸ್ಥಾಪನೆ ಮಾಡಲಾಗಿದ್ದು, ರಾಜ್ಯಾದ್ಯಂತ 10 ಜಿಲ್ಲೆಗಳಲ್ಲಿ ಈಗಾಗಲೇ ಜಿಲ್ಲಾ ಘಟಕ ಸ್ಥಾಪಿಸಲಾಗಿದ್ದು, ಸರ್ಕಾರದ ಮತ್ತು ಅಧಿಕಾರಿಗಳ ನ್ಯೂನ್ಯತೆಯನ್ನ ಎತ್ತಿ ಹಿಡಿದು, ಸಾರ್ವಜನಿಕರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಈ ಒಂದು ವೇದಿಕೆ ಕೆಲಸ ಮಾಡಲಿದೆ ಎಂದು ರಾಜ್ಯಾಧ್ಯಕ್ಷರು ತಿಳಿಸಿದರು.

ಡಿಸೆಂಬರ್ ಅಂತ್ಯದಲ್ಲಿ 11ನೇ ದಲಿತ ಸಾಹಿತ್ಯ ಸಮ್ಮೇಳನವನ್ನು ಆಯೋಜನೆ ಮಾಡಲಾಗಿದೆ. ರಾಯಚೂರು ನಗರದ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಭಾಗವಹಿಸುವವರು ಉಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಬಹುದು ಎಂದು ರಾಜ್ಯದ್ಯಕ್ಷರು ತಿಳಿಸಿದರು.

WhatsApp Group Join Now
Telegram Group Join Now
Share This Article