ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ವೇಳೆ ಅಧಿಕಾರಿಗಳ ಎಡವಟ್ಟು..

K 2 Kannada News
ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ವೇಳೆ ಅಧಿಕಾರಿಗಳ ಎಡವಟ್ಟು..
WhatsApp Group Join Now
Telegram Group Join Now

K2kannadanews.in

flag hoisting ಲಿಂಗಸೂಗೂರು : ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಧ್ವಜಾರೋಹಣ ಮಾಡುವ ವೇಳೆ ಲಿಂಗಸುಗೂರು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಎಡವಟ್ಟು ಮಾಡಿಕೊಂಡ ಘಟನೆ ಜರುಗಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿನ ತಾಲೂಕು ಶಿಶು ಅಭಿವೃದ್ಧಿ ಇಲಾಖೆ ಮುಂಭಾಗದಲ್ಲಿ ಪ್ರಜಾರೋಹಣ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಧ್ವಜಾರೋಹಣವಾಗದೆ ಧ್ವಜಸ್ತಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಸಿಕ್ಕಿಕೊಂಡ ದ್ವಜ ಬಿಡಿಸಲು ಸಿಬ್ಬಂದಿಗಳು ಪರದಾಡಿ ಕೊನೆಗೂ ಧ್ವಜಾರೋಹಣ ನೆರವೇರಿಸಿದರು.

ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು. ಧ್ವಜಾರೋಹಣಕ್ಕೆ ಅಪಮಾನ ಮಾಡಿದ ಅಧಿಕಾರಿಗಳ ವಿರುದ್ಧ ಏನು ಕ್ರಮ ಕೈಗೊಳ್ಳುತ್ತೆ ಜಿಲ್ಲಾಡಳಿತ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

 

WhatsApp Group Join Now
Telegram Group Join Now
Share This Article