ರಾಜ್ಯದ ದೇವಾಲಯಗಳಲ್ಲೂ ನಂದಿನಿ ತುಪ್ಪ ಕಡ್ಡಾಯ ಮಾಡಿದ ಮುಜರಾಯಿ ಇಲಾಖೆ..

K 2 Kannada News
ರಾಜ್ಯದ ದೇವಾಲಯಗಳಲ್ಲೂ ನಂದಿನಿ ತುಪ್ಪ ಕಡ್ಡಾಯ ಮಾಡಿದ ಮುಜರಾಯಿ ಇಲಾಖೆ..
WhatsApp Group Join Now
Telegram Group Join Now

K2kannadanews.in

Nandini ghee ಬೆಂಗಳೂರು  : ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ರುಪತಿ ಲಡ್ಡು ತಯಾರಿಕೆ ಕಲಬೆರಿಕೆ ತುಪ್ಪ ಬಳಕೆ ಪ್ರಕರಣ, ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ. ಎಚ್ಚೆತ್ತ ಕರ್ನಾಟಕ ಸರ್ಕಾರ ಮುಜರಾಯಿ ಇಲಾಖೆ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ.

ಇನ್ನುಮುಂದೆ ದೇವಸ್ಥಾದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ. ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಗಳಿಗೆ ಸುತ್ತೋಲೆ ಹೊರಡಿಸಿದೆ.

WhatsApp Group Join Now
Telegram Group Join Now
Share This Article