ಸಿಎಂ ಸಿದ್ದರಾಮಯ್ಯ ರಾಜನಾಮಿಗೆ ಒತ್ತಾಯಿಸಿ ರಾಯಚೂರಿನಲ್ಲಿ ಪ್ರತಿಭಟನೆ..

K 2 Kannada News
ಸಿಎಂ ಸಿದ್ದರಾಮಯ್ಯ ರಾಜನಾಮಿಗೆ ಒತ್ತಾಯಿಸಿ ರಾಯಚೂರಿನಲ್ಲಿ ಪ್ರತಿಭಟನೆ..
WhatsApp Group Join Now
Telegram Group Join Now

K2kannadanews.in

BJP protest ರಾಯಚೂರು : ಮುಡಾ ಹಗರಣ (MUDA case) ಪ್ರಕರಣದ ರಿಟ್ ಅರ್ಜಿಯನ್ನು (Ret appreciation) ಹೈಕೋರ್ಟ್‌ ವಜಾಗೊಳಿಸಿದ ಹಿನ್ನಲೆಯಲ್ಲಿ ಸಿಎಂ (CM) ರಾಜೀನಾಮೆಗೆ ಒತ್ತಾಯಿಸಿ ರಾಯಚೂರಿನಲ್ಲಿ ಜಿಲ್ಲಾ ಬಿಜೆಪಿ (BJP) ಘಟಕದಿಂದ ಪ್ರತಿಭಟನೆ ಮಾಡಿ ಅಸಮಾಧಾನ ವ್ಯಕ್ತಪಡಿಸಲಾಯಿತು.

ಹೌದು ರಾಯಚೂರು (Raichur) ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಎನ್ ಶಂಕ್ರಪ್ಪ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡಿ ಅಸಮಧಾನ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article