YTPS ಬಳಿ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ವ್ಯಕ್ತಿ ಸಾವು..

K 2 Kannada News
YTPS ಬಳಿ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ವ್ಯಕ್ತಿ ಸಾವು..
Oplus_131072
WhatsApp Group Join Now
Telegram Group Join Now

K2kannadanews.in

Crime news ರಾಯಚೂರು : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ, ಸಾರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟ‌ನೆ ಯರಮರಸ್ ಬಳಿಯ ವೈಟಿಪಿಎಸ್ ಬಳಿ ನಡೆದಿದೆ.

ಹೌದು ರಾಯಚೂರು ನಗರದ ಹೊರವಲಯದ ಯರಮರಸ್ ಬಳಿಯ ಮೈಟಿಪಿಎಸ್ ವಿದ್ಯುತ್ ಉತ್ಪಾದನಾ ಕೇಂದ್ರದ ಬಳಿ ಘಟನೆ ನಡೆದಿದ್ದು. ಬೆಳಗಿನ ಜಾವ 5ಗಂಟೆ ಸುಮಾರಿಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ದಾಂಡೇಲಿಯಿಂದ ಶಕ್ತಿನಗರಕ್ಕೆ ಹೊರಟಿದ್ದ ವಾಯುವ್ಯ ಸಾರಿಗೆ ಬಸ್ಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ವೃದ್ಧ ನಾಗಪ್ಪ 65 ಸ್ಥಳದಲ್ಲಿಯೇ ಮೃದಪಟ್ಟಿದ್ದಾನೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

WhatsApp Group Join Now
Telegram Group Join Now
Share This Article