ರಾಯಚೂರಿನಲ್ಲಿ ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆ..

K 2 Kannada News
ರಾಯಚೂರಿನಲ್ಲಿ ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆ..
WhatsApp Group Join Now
Telegram Group Join Now

K2kannadanews.in

ರಾಯಚೂರು : ಜಿಲ್ಲಾಧಿಕಾರಿ ನಿತೀಶ್ ಕೆ ಅವರು ವಾಲ್ಮೀಕಿ ಪುತ್ತಳಿಗೆ ಪೂಜೆ ಸಲ್ಲಿಸುವ ಮೂಲಕ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಿದರು.

ರಾಯಚೂರು ನಗರದ ವಾಲ್ಮೀಕಿ ವೃತ್ತದಲ್ಲಿ ಇಂದು ಪುತ್ತಳಿಗೆ ಪೂಜೆ ಸಲ್ಲಿಸಿ ಮಹಾನರ್ಪಣೆ ಮಾಡುವ ಮುಖಾಂತರ ಜಯಂತಿಗೆ ಅದ್ದೂರಿ ಚಾಲನೆ ನೀಡಲಾಯಿತು ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂಸದ ಜಿ ಕುಮಾರ್ ನಾಯಕ್, ಶಾಸಕ ಶಿವರಾಜ್ ಪಾಟೀಲ್ ಅವರು ಈ ಒಂದು ಜಯಂತಿಯಲ್ಲಿ ಭಾಗವಹಿಸಿದ್ದರು.

ನಗರದ ವಾಲ್ಮೀಕಿ ವೃತ್ತದಿಂದ ಆಶಾಪುರ ರಸ್ತೆಯಲ್ಲಿರುವ ವಾಲ್ಮೀಕಿ ಭವನದ ವರೆಗೆ, ಮೆರವಣಿಗೆ ಮಾಡಲಾಯಿತು ಇನ್ನು ಈ ಒಂದು ಮೆರವಣಿಗೆಯಲ್ಲಿ ಮಹಿಳೆಯರು ಕುಂಭ ಹೊತ್ತು ಮುಂದೆ ಸಾಗಿದರು, ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ವಾಲ್ಮಿಕಿ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದರು.

WhatsApp Group Join Now
Telegram Group Join Now
Share This Article