ಸಿಡಿಲು ಬಡಿದು ಎರಡು ಎತ್ತುಗಳು ಸಾವು..

K 2 Kannada News
ಸಿಡಿಲು ಬಡಿದು ಎರಡು ಎತ್ತುಗಳು ಸಾವು..
Oplus_131072
WhatsApp Group Join Now
Telegram Group Join Now

K2kannadanews.in

lightning bulls died ಮಾನ್ವಿ : ಹೊಲಕ್ಕೆ ಹೋದ ಸಂದರ್ಭದಲ್ಲಿ ಸಿಡಿಲು ಬಡಿದು ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ಬೈಲ್ ಮರ್ಚೇಡ್ ಗ್ರಾಮದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವ ಇವರಿಗೆ ಸೇರಿದ ಎರಡು ಎತ್ತುಗಳು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದು ಎತ್ತುಗಳನ್ನು ಕಳೆದುಕೊಂಡ ರೈತ ಕಂಗಲಾಗಿದ್ದಾನೆ. ಮಹಾದೇವ ಎಂದಿನಂತೆ ಎತ್ತುಗಳನ್ನು ಕರೆದುಕೊಂಡು ಹೊಲಕ್ಕೆ ಹೋಗಿದ್ದು ಹೊಲದಲ್ಲಿ ಮಧ್ಯಾಹ್ನ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಸಾವನ್ನಪ್ಪಿವೆ.

WhatsApp Group Join Now
Telegram Group Join Now
Share This Article