This is the title of the web page
This is the title of the web page
Crime NewsLocal News

ಅಕಾಲಿಕ ಮಳೆ : ಸಿಡಿಲು ಬಡಿದು ಯುವಕ ಸಾವು..

Oplus_131072

K2kannadanews.in

Rain lightning ಸಿಂಧನೂರು : ಜಿಲ್ಲೆಯಲ್ಲಿ ( District) ಸುರಿದ ಮೊದಲ ಮಳೆಗೆ (first rain) ಸುಡುವ ನೆಲ ತಂಪಾಗಿ ಜನರು ಸಂತಸಗೊಂಡಿದ್ದಾರೆ. ಕೆಲವೆಡೆ ಭೀಕರ ಬಿರುಗಾಳಿ ಗುಡುಗು ಮಿಂಚು (lightning) ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲಿಗೆ ಯುವಕ ಮೃತಪಟ್ಟ ದುರ್ಘಟನೆ ನಡೆದಿದೆ.

Oplus_131072

ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಮಲ್ಲಾಪುರ ಕ್ಯಾಂಪ್‌ನಲ್ಲಿ ಅಕಾಲಿಕ ಮಳೆಯಾಗಿದೆ‌ (rain). ಈ ವೇಳೆ ಜಮೀನಲ್ಲಿ (land) ಕೆಲಸ ಮಾಡುತ್ತಿದ್ದ (work) ವೇಳೆ, ಸಿಡಿಲು ಬಡಿದು ಅಮರಾಪುರ ಗ್ರಾಮದ ಶಾಂತಪ್ಪ (shanthappa18) ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು (police) ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ. ಘಟನೆ ಮಾಹಿತಿ ತಿಳಿದು ಮೃತ ಯುವಕನ (young man) ಮನೆಗೆ ಭೇಟಿ ನೀಡಿದ ಸಿಂಧನೂರು ತಹಸೀಲ್ದಾರ್ (thasildar) ಅರುಣ್ ಕುಮಾರ್ ದೇಸಾಯಿ ಕುಟುಂಬಸ್ಥರಿಗೆ ಸ್ವಾಂತನ ಹೇಳಿ ಸರ್ಕಾರದಿಂದ (government) ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.


[ays_poll id=3]