K2kannadanews.in
Accident News ಮಾನ್ವಿ : ಸಾರಿಗೆ ಬಸ್ಸು(KSRTC) ದ್ವಿಚಕ್ರ ವಾಹನ (Bike) ನಡುವೆ ಮುಖಾಮುಖಿ ಡಿಕ್ಕಿಯಾಗಿ (Accident) ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ(died) ಘಟನೆ ನೀರಮಾನ್ವಿ ಗ್ರಾಮದ ಬಳಿ ನಡೆದಿದೆ.
ರಾಯಚೂರು (Raichur) ಜಿಲ್ಲೆಯ ಮಾನ್ವಿ (manvi) ತಾಲೂಕಿನ ನೀರಮಾನ್ವಿ ಗ್ರಾಮದ ಬಳಿ ಘಟನೆ ಜರುಗಿದೆ. ಮಾನ್ವಿ ಕಡೆಯಿಂದ ರಾಯಚೂರಿಗೆ ಹೊರಟಿದ್ದ ಸಾರಿಗೆ ಬಸ್, ಹರವಿ ಗ್ರಾಮದಿಂದ ಮಾನ್ವಿ ಕಡೆ ಹೊರಟಿದ್ದ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಸಾರಿಗೆ ಬಸ್ಸ್ ಚಾಲಕನ (Driver) ನಿಯಂತ್ರಣ ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ಬೈಕ್ ಸವಾರ ರವಿ(25) (Ravi) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಘಟನೆಗೆ ಸಂಬಂದಿಸಿದಂತೆ ಘಟನಾ ಸ್ಥಳಕ್ಕೆ ಮಾನಿ ಪೊಲೀಸ್ ಠಾಣೆಯ (Manvi police station) ಪಿಐ ಹಾಗು ಸಿಬ್ಬಂದಿಗಳು ಅಗಮಿಸಿ ಸ್ಥಳ ಪರಿಶೀಲನೆ ಮಾಡಿ ಘಟನೆ ಬಗ್ಗೆ ಮಾಹಿತಿ (Information) ಪಡೆದು, ಮಾನ್ಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[ays_poll id=3]