This is the title of the web page
This is the title of the web page
Crime NewsLocal News

ಅಪ್ರಾಪ್ತ ವಿದ್ಯಾರ್ಥಿಯನ್ನು ಪುಸಲಾಯಿಸಿ ಕರೆದೋಯ್ದಿದ್ದ ಶಿಕ್ಷಕ

ರಾಯಚೂರು : ವಿದ್ಯಾರ್ಥಿನಿಯನ್ನು ಪುಸಲಾಯಿಸಿಕೊಂಡು ಹೋಗಿದ್ದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಘಟನೆ ನಡೆದಿದ್ದು, ಪಾಲೇಶ ಎಂಬಾತ ಬಂಧಿತ ಅತಿಥಿ ಶಿಕ್ಷಕನಾಗಿದ್ದಾನೆ. ಬಂಧಿತ ಅತಿಥಿ ಶಿಕ್ಷಕ ಪಾಲೇಶ 13 ವರ್ಷದ ಅಪ್ರಾಪ್ತೆಯನ್ನ ಪುಸಲಾಯಿಸಿ ಎರಡು ಮೂರು ದಿನಗಳ ಕಾಲ ಕರೆದುಕೊಂಡು ಹೋಗಿದ್ದನು ಎಂದು ಆರೋಪಿಸಲಾಗಿದೆ. ಈ ಸಂಬಂಧ ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Local News

ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ : ಸುಟ್ಟು ಕರಕಲಾದ ಕಾರು

ರಾಯಚೂರು: ಚಾಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಗರದ ಆಶ್ರಯ ಕಾಲೋನಿ ಹತ್ತಿರ ಬರುವ ಮುರಾರ್ಜಿ ಶಾಲೆ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಜರುಗಿಲ್ಲ. ನಗರದ ಹೊರವಲಯದ ಹೊಸ ಆಶ್ರಯ ಕಾಲೋನಿ ಮುರಾರ್ಜಿ ಶಾಲೆ ಹತ್ತಿರ ಘಟನೆ ಜರುಗಿದೆ. ಚಂದ್ರಬಂಡಾದಿಂದ ರಾಯಚೂರು ಕಡೆ ಹೊರಟಿದ್ದ ಕಾರ್‌ನಲ್ಲಿ ಸುಟ್ಟ ವಾಸನೆ ಬಂದಿದೆ ಕೂಡಲೇ ಕಾರಿನಲ್ಲಿ ಇದ್ದ ನಾಲ್ವರು ಇಳಿದಿದ್ದಾರೆ. ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಇಡೀ ಕಾರಿಗೆ ವ್ಯಾಪಿಸಿಕೊಂಡಿದೆ. ಆಂಧ್ರ ಪಾಸಿಂಗ್ ಹೊಂದಿರುವ AP-21 P-0125 ಟಾಟಾ ಇಂಡಿಕಾ ಕಾರು ಇದಾಗಿದ್ದು, ಶ್ರೀನಿವಾಸ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಈ ಘಟನೆಯಿಂದ ಸುತ್ತಮುತ್ತಲಿನರುವ ನಿವಾಸಿಗಳಿಗೆ ಕೊಂಚ ಆತಂಕವನ್ನು ಉಂಟು ಮಾಡಿತ್ತು. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌವಡಹಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ...
Local News

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆ

ರಾಯಚೂರು : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿರುವುದು ಅತ್ಯಂತ ಅರ್ಥಪೂರ್ಣವಾದದ್ದು ಎಂದು ಸಾಹಿತಿ, ಅಂಕಣಕಾರ ಹಾಗೂ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ನಿರ್ದೇಶಕ ಡಾ.ಕೆ.ಪಿ ಪತ್ತೂರಾಯ ಹೇಳಿದರು. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ 14ನೇ ಸಂಸ್ಥಾಪನಾ ದಿನಾಚರಣೆಯ ಸಮಾರಂಭವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದಲ್ಲಿ ತನ್ನದೇ ಆದ ಭಾವುಟ, ನಾಡಗೀತೆಯನ್ನು ಹೊಂದಿದ ಹಾಗೂ ತನ್ನದೇ ಆದ ನಾಡದಿನವನ್ನು ಆಚರಣೆ ಮಾಡುವ ನಾಡು ಕನ್ನಡ ನಾಡಾಗಿದ್ದು, ಇಲ್ಲಿ ಜನಸಿರುವುದು ಎಲ್ಲರ ಸೌಭಾಗ್ಯವಾಗಿದೆ. ಕನ್ನಡ ನಾಡು ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಅದೇ ರೀತಿ ಭಾರತ ದೇಶದ ಸಂಸ್ಕøತಿ ಅತ್ಯಂತ ಧೀಮಂತ ಸಂಸ್ಕøತಿಯಾಗಿದೆ ಎಂದರು. ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಯಶಸ್ಸುನ್ನು ಸಾಧಿಸಲು ಅತ್ಯಂತ ಶ್ರಮ ವಹಿಸಬೇಕಾಗಿದ್ದು, ಏಕಾಗ್ರತೆಯಿಂದ ವ್ಯಕ್ತಿ ಸಾಧಿಸಲು ಸಾಧ್ಯ ಅದೇ ರೀತಿ...
Local News

ಶಿಕ್ಷಣ ಕ್ಷೇತ್ರಕ್ಕೆ ಪ್ರಮುಖ ಆಧ್ಯತೆ ನೀಡಿ ಪ್ರಗತಿ ಸಾಧಿಸಿ: ಜಿ.ಕುಮಾರ ನಾಯಕ

ರಾಯಚೂರು : ಶಿಕ್ಷಣಕ್ಕೆ ಪ್ರಮುಖ ಆಧ್ಯತೆ ನೀಡಿ ಕಲಿಕಾ ಚೇತರಿಕೆ ಹಾಗೂ ನಲಿ ಕಲಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂದನ ಇಲಾಖೆ, ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಜಿ.ಕುಮಾರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳು ಶಾಲೆ ಬಿಟ್ಟು ಕೆಲಸಕ್ಕಾಗಿ ತೆರಳುತ್ತಿರುವುದು ಕಂಡು ಬರುತ್ತಿದ್ದು, ಶಾಲಾ ಅವಧಿಗೂ ಮುಂಚೆ ಹೊಲಗಳಲ್ಲಿ ಕೆಲಸ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದೆ ಬಾಲಕಾರ್ಮಿಕ ಪದ್ದತಿ ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಅಗತ್ಯವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಶಿಕ್ಷದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡೊದರು. ಕಲಿಕಾ ಚೇತರಿಕೆ ಹಾಗೂ ನಲಿಕಲಿ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಹೆಚ್ಚಿಸಲು...
1 22 23 24
Page 24 of 24