ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ನಾಮಪತ್ರ ಸಲ್ಲಿಕೆ : ಸುಳಿಯದ ಬಿಜೆಪಿ ಸದಸ್ಯರು..

K 2 Kannada News
ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ನಾಮಪತ್ರ ಸಲ್ಲಿಕೆ : ಸುಳಿಯದ ಬಿಜೆಪಿ ಸದಸ್ಯರು..
WhatsApp Group Join Now
Telegram Group Join Now

K2kannadanews.in

Municipal Election ರಾಯಚೂರು : ನಗರಸಭೆಯ ಅಧ್ಯಕ್ಷ/ ಉಪಾಧ್ಯಕ್ಷ ಚುನಾವಣಾ ಹಿನ್ನೆಲೆಯಲ್ಲಿ ಇಂದು ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಜೀದ ಸಮೀರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಹಾಗೂ ರಾಯಚೂರು ಸಹಾಯಕ ಆಯುಕ್ತರಾದ ಮೈಬೂಬಿ ಅವರು ತಿಳಿಸಿದ್ದಾರೆ. ಆದರೇ ಇಲ್ಲಿ ಗಮನಾರ್ಹ ಎಂದರೇ ಬಿಜೆಪಿಯ ಯಾವೊಬ್ಬ ಸದಸ್ಯರು ನಗರಸಭೆ ಕಡೆ ಆಗಮಿಸಿಲ್ಲ. ಈ ವೇಳೆ ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ ಸ್ವಾಮಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.

WhatsApp Group Join Now
Telegram Group Join Now
Share This Article