This is the title of the web page
This is the title of the web page
State NewsVideo News

ತಮ್ಮನನ್ನು ಕೊಂದ ಅಣ್ಣಂದಿರು ಜೈಲುಪಾಲಾಗ್ತಾರಾ : ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದೇನು..!


K2kannadanews.in

Crime News ರಾಯಚೂರು : ಜಮೀನು ವಿಚಾರಕ್ಕೆ ಆರಂಭವಾದ ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟಿದ ಅಣ್ಣ ತಮ್ಮಂದಿರು ಹೊಡೆದಾಡಿಕೊಂಡು, ತಮ್ಮನನ್ನೆ ಹೊಡೆದು ಕೊಂದು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ 4 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ನಿಖಿಲ್ ಬಿ ಅವರು ಮಾಹಿತಿ ನೀಡಿದ್ದು ಹೀಗೆ..


[ays_poll id=3]