ನೋಂದಣಿಯಾದ ಮತದಾರರು ಮತದಾನದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿಗಳು ಮನವಿ

K 2 Kannada News
ನೋಂದಣಿಯಾದ ಮತದಾರರು ಮತದಾನದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿಗಳು ಮನವಿ
WhatsApp Group Join Now
Telegram Group Join Now

K2kannadanews.in

MLC election ರಾಯಚೂರು : ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ, ಜೂನ್ 3ರಂದು ನಡೆಯಲಿದ್ದು, ನೊಂದಣಿಯಾದ ಎಲ್ಲಾ ಪದವಿ ಮತದಾರರು, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ್ ಕರೆ ನೀಡಿದರು.

ರಾಯಚೂರು ಜಿಲ್ಲೆಯ ಆದ್ಯಂತ 20,317 ಹೆಚ್ಚು ಮತದಾರರು ಇದ್ದು, ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ. ಜಿಲ್ಲೆಯ ಆದ್ಯಂತ 30 ಮತ ಕೇಂದ್ರಗಳನ್ನ ಸ್ಥಾಪಿಸಲಾಗಿದ್ದು, ಅಂದು ಬೆಳಗ್ಗೆ 8 ಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎಲ್ಲಾ ಮತದಾರರು ಕೂಡ ತಮ್ಮ ತಮ್ಮ ಮತ ಕೇಂದ್ರಗಳಿಗೆ ಹೋಗಿ ಕಡ್ಡಾಯವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದರು.

WhatsApp Group Join Now
Telegram Group Join Now
Share This Article