This is the title of the web page
This is the title of the web page
Politics NewsState News

ಬಿಜೆಪಿ ಸೇರ್ತಾರೆ ಗಾಲಿ ಜನಾರ್ಧನ ರೆಡ್ಡಿ..?


K2kannadanews.in

Political News : ಕೆಆರ್‌ಪಿಪಿ ಪಕ್ಷದ (KRPP Party) ಸಂಸ್ಥಾಪಕ ಹಾಗು ಗಂಗಾವತಿ ಶಾಸಕ (MLA) ಗಾಲಿ ಜನಾರ್ದನರೆಡ್ಡಿ ಮತ್ತೆ ಬಿಜೆಪಿ (BJP) ಸೇರ್ತಾರಾ ಅನ್ನೊ ಮಾತುಗಳು ಮುನ್ನೆಲೆಗೆ ಬಂದಿದೆ. ಇದೀಗ ಬಿಜೆಪಿ ನಾಯಕ ಮಾಜಿ ಸಚಿವ ಶಿವನಗೌಡ ನಾಯಕ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಶಾಸಕ ಜನಾರ್ದನರೆಡ್ಡಿ(Gali Jnardhan reddy)ಯನ್ನ ಭೇಟಿ ಮಾಡಿರುವ ಮಾಜಿ ಶಾಸಕ ಶಿವನಗೌಡ ನಾಯಕ(K Shivangoda nayak). ಭೇಟಿ ವೇಳೆ ಉಭಯ ನಾಯಕರ ಮಧ್ಯೆ ಸುಮಾರು ಒಂದು ತಾಸು (One hour) ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಹಿಂದಿನಿಂದಲೂ ಗಾಲಿ ಜನಾರ್ದನ ರೆಡ್ಡಿಯವರನ್ನು ಮರಳಿ ಬಿಜೆಪಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಆದರೆ ಬಿಜೆಪಿ ಸೇರುವ ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸದ ಜನಾರ್ದನರೆಡ್ಡಿ. ಕೆಆರ್‌ಪಿಪಿ ಪಕ್ಷದಲ್ಲೇ ಮುಂದುವರಿಯುವೆ ಎಂದು ಹೇಳಿದ್ದಾರೆ ಅದ್ಯಾಗೂ ಜನರ್ದಾನರೆಡ್ಡಿಯವರನ್ನು ಬಿಜೆಪಿ ಸೇರಿಸುವ ಪ್ರಯತ್ನ ಮುಂದುವರಿಸಿದೆ ಬಿಜೆಪಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Parliament Election) ಅತಿ ಹೆಚ್ಚು ಸ್ಥಾನ ಗೆದ್ದು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ತೊಟ್ಟಿರುವ ಬಿಜೆಪಿ. ಹಳೆಯ ದೋಸ್ತಿಗಳನ್ನು ಮತ್ತೆ ಬಿಜೆಪಿ ಕರೆತಂದು ಪಕ್ಷ ಬಲಪಡಿಸುವ ಯತ್ನದಲ್ಲಿರುವ ನಾಯಕರು. ಜನರ್ದಾನರೆಡ್ಡಿ ಕೆಆರ್‌ಪಿಪಿ ಪಕ್ಷದಿಂದ ಬಿಜೆಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಹಿನ್ನೆಲೆ ಲೋಕಸಭಾ ಚುನಾವಣೆ ವೇಳೆ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ. ಅದಕ್ಕೆ ಪುಷ್ಠಿ ಕೊಡುವಂತೆ ಮಾಡಿದೆ ಗೌಪ್ಯಸಬೆ.


[ays_poll id=3]