ದರ್ವೇಶ್ ಕಂಪನಿ ವಂಚನೆ ಆರೋಪ : ಚುರುಕುಗೊಂಡ ಸಿಐಡಿ ಅಧಿಕಾರಿಗಳ ತನಿಖೆ..

K 2 Kannada News
ದರ್ವೇಶ್ ಕಂಪನಿ ವಂಚನೆ ಆರೋಪ : ಚುರುಕುಗೊಂಡ ಸಿಐಡಿ ಅಧಿಕಾರಿಗಳ ತನಿಖೆ..
WhatsApp Group Join Now
Telegram Group Join Now

K2kannadanews.in

Darveshi company ರಾಯಚೂರು : ದರ್ವೇಶ್ ಗ್ರೂಪ್ ಕಂಪನಿ ವಿರುದ್ಧ ಕೋಟ್ಯಾಂತರ ರೂ. ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಈಗಾಗಲೇ ತನಿಖೆಯನ್ನು ಆರಂಭಿಸಿದ್ದು, ದರ್ವೇಶ್ ಕಚೇರಿಗೆ ಭೇಟಿ ನೀಡಿದ ಅಧಿಕಾರಿಗಳು ಶೋಧ ಮಾಡಿದ್ದಾರೆ.

ರಾಯಚೂರು ನಗರದ ಹೈದರಾಬಾದ ರಸ್ತೆಯಲ್ಲಿರುವ ದರ್ವೇಶ್ ಗ್ರೂಪ್ ಕಂಪನಿ ವಿರುದ್ದದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಐಡಿ ಅಧಿಕಾರಿಗಳು. ಕಛೇರಿ ಭೇಟಿ ಮಾಡಿ ಮಾಹಿತಿ ಕಲೆಹಾಕುತ್ತಿದ್ದಾರೆ.

 

WhatsApp Group Join Now
Telegram Group Join Now
Share This Article