ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ದದ್ದಲ್..

K 2 Kannada News
ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ದದ್ದಲ್..
WhatsApp Group Join Now
Telegram Group Join Now

K2kannadanews.in

Check Distribution ರಾಯಚೂರು : ಜಿಲ್ಲೆಯ ಕಪಗಲ್ ಕ್ರಾಸ್ ಬಳಿ ನಡೆದ ಖಾಸಗಿ ಶಾಲಾ ಮತ್ತು ಸರ್ಕಾರಿ ಸಾರಿಗೆ ಬಸ್ ನಡುವಿನ ಅಪಘಾತದಲ್ಲಿ ಗಾಯಗೊಂಡವರ ಯೋಗಕ್ಷೇಮವನ್ನು ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್‌ ಅವರು ವಿಚಾರಿಸಿ ಗಾಯಾಳುಗಳ ಪಾಲಕರಿಗೆ ಚೆಕ್‌ ವಿತರಣೆ ಮಾಡಿದರು.

ಖಾಸಗಿ ಆಸ್ಪತ್ರೆ ಮತ್ತು ರಿಮ್ಸ್ ಆಸ್ಪತ್ರೆಯ ಗಾಯಾಳುಗಳ ಪಾಲಕರಿಗೆ ಚೆಕ್ ವಿತರಣೆ ಮಾಡಿ ಗಾಯಾಳುಗಳ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರು, ತಹಸಿಲ್ದಾರ್, ರಿಮ್ಸ್ ಆಸ್ಪತ್ರೆಯ ಡೀನ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ರಿಮ್ಸ್ ವೈದ್ಯಕೀಯ ಸಿಬ್ಬಂದಿ ಹಾಗೂ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article