LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೂದಲೇಳೆ ಅಂತರದಲ್ಲಿ ತಪ್ಪಿದ ಭಾರಿ ವಿಮಾನ ಅನಾಹುತ..!

K2kannadanews.in

Just miss ಮುಂಬೈ : ಭಾರೀ ಅವಘಡವೊಂದು ಕ್ಷಣಮಾತ್ರದಲ್ಲಿ ತಪ್ಪಿದ ಆಘಾತಕಾರಿ ಘಟನೆ ಮುಂಬೈ (Mumbai) ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ (Airport) ನಿಲ್ದಾಣದಲ್ಲಿ (BOM) ಶನಿವಾರ ಮುಂಜಾನೆ ಸಂಭವಿಸಿದೆ. ಏಕಕಾಲದಲ್ಲಿ 2 ವಿಮಾನಗಳ ಭೂಸ್ಪರ್ಶ (Landing), ಟೇಕಾಫ್ (Take up) ಆಗಿದೆ. ಕೆಲವೇ ಮಿಲಿ ಸೆಕೆಂಡ್ ಗಳ ಅಂತರದಲ್ಲಿ ಎರಡೂ ವಿಮಾನಗಳ ಢಿಕ್ಕಿ ತಪ್ಪಿದೆ.

https://youtu.be/N4NaZhkJB5k?si=v6I8EUUluqSm_DvK

ಏರ್ ಇಂಡಿಯಾ ಜೆಟ್ (Air India jet) ಟೇಕಾಫ್ ಆಗುತ್ತಿದ್ದ ಅದೇ ರನ್ ವೇ ಮೇಲೆ ಇಂಡಿಗೋ ವಿಮಾನವೊಂದು (Indigo plan) ಭೂಸ್ಪರ್ಶ ಮಾಡಿದ್ದು, ಈ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ನೂರಾರು ಪ್ರಯಾಣಿಕರಿದ್ದರು (passengers) ಎಂದು ಹೇಳಲಾಗಿದೆ. ಕೆಲವೇ ಸೆಕಂಡ್ ಗಳ ಅಂತರವಿದ್ದ ಕಾರಣ ಉಭಯ ವಿಮಾನಗಳಲ್ಲಿನ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

https://youtu.be/9pri_B-8DZU?si=9CjtZdSkEbyvpZKM

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..