LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..

ಹಲ್ಲೆಯ ಭಯಾನಕ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆ

 

ಪೆಟ್ರೋಲ್ ಬಂಕ್ ನಲ್ಲಿ 10 ರೂಪಾಯಿಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಪ್ರಕರಣ

ರಾಯಚೂರಿನ ಇಡಪನೂರು ಪೊಲೀಸರಿಂದ 6 ಜನ ಆರೋಪಿಗಳ ಬಂಧನ

ಹೊಡೆದಾಟದ ದೃಶ್ಯ ಪೆಟ್ರೋಲ್ ಬಂಕ್ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಯಚೂರು ತಾಲೂಕಿನ ಹಂಚಿನಾಳ ಕ್ಯಾಂಪ್ ಬಳಿ ನಿನ್ನೆ ನಡೆದ ಕೊಲೆ ಪ್ರಕರಣ

ಜಗಳ ಬಿಡಿಸಲು ಹೋದ ಮೇಘನಾಥ್ (42) ಕೊಲೆಯಾದ ವ್ಯಕ್ತಿ

ಗಿಲ್ಲೆಸುಗೂರು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೇಘನಾಥ್ ಕೊಲೆಯಾದ ವ್ಯಕ್ತಿ

ಮಹೇಶ್, ನಾಗರಾಜ್ ಎಂಬುವವರು ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಬಂಕ್‌ನ ಸಿಬ್ಬಂದಿ ಜೊತೆ ಜಗಳ

110 ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು 100 ರೂಪಾಯಿ ಮಾತ್ರ ಕೊಟ್ಟಿದ್ದ ಮಹೇಶ್, ನಾಗರಾಜ್

ಬಾಕಿ 10 ರೂಪಾಯಿಗಾಗಿ ನಡೆದ ಜಗಳ ಕೊನೆಯಲ್ಲಿ ಅಂತ್ಯ

ದೊಣ್ಣೆಯಿಂದ ಹೊಡೆದ ಪೆಟ್ರೋಲ್ ಬಂಕ್ ಸಿಬ್ಬಂದಿ ಗಲಾಟೆ ಬಿಡಿಸಲು ಬಂದ ವ್ಯಕ್ತಿ ಕೊಲೆ

ರವಿ ,ವೀರೇಶ , ನರಸಿಂಹ , ಮಾರೆಪ್ಪ, ರಮೇಶ್,ಪ್ರವೀಣ ಬಂಧಿತ ಆರೋಪಿಗಳು

ಇಡಪನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣ

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..ಬೀದಿನಾಯಿಗಳು ಡೆಡ್ಲಿ ಅಟ್ಯಾಕ್ ನಾಲ್ಕು ಕುರಿಗಳ ಸಾವು..ಅಮರೇಶ್ವರ ಕ್ಯಾಂಪ್ ಬಳಿ ಪಾದಚಾರಿಗೆ ಪಲ್ಸರ್ ಬೈಕ್ ಡಿಕ್ಕಿ, ಸ್ಪಾಟ್ ಡೆತ್..ಬಸ್ ಕೊರತೆ‌ ಟ್ರಾಕ್ಟರ್‌ನಲ್ಲಿ ಜೀವ ಪಣಕ್ಕಿಟ್ಟು ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿಯರು