LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕಾರ್ಯಕ್ರಮ ನಿಮಿತ್ಯ ಸಿಎಂ ಎರಡು ದಿನ ರಾಯಚೂರು ಜಿಲ್ಲಾ ಪ್ರವಾಸ..

K2kannadanews.in

CM visit Raichur ರಾಯಚೂರು : ಸಿಂಧನೂರು ದಸರಾ ಸಭಾ ಮತ್ತು ಗೋಕಾಕ್ ಚಳುವಳಿ 40ರ ಸಂಭ್ರಮ ಕಾರ್ಯಕ್ರಮ ನಿಮಿತ್ಯ ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ರಾಯಚೂರಿಗೆ ಆಗಮಿಸಲಿದ್ದರೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಹೇಳಿದರು.

https://youtu.be/GPlpYTv3fhI?si=GYafHBqX81uCgiNZ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ.4ರಂದು ಮೈಸೂರು ದಸರಾ ಮಾದರಿಯಲ್ಲಿ ಪ್ರಪ್ರಥಮ ಭಾರಿಗೆ ಸಿಂಧನೂರು ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಒಂದು ದಿನಗಳ ಕಾಲ ಮಾಡುತ್ತಿದ್ದ ಈ ಒಂದು ಕಾರ್ಯಕ್ರಮವನ್ನು ಈ ವರ್ಷದಿಂಸದ 9 ದಿನಗಳ ದಸರಾ ಉತ್ಸವ ಕಾರ್ಯಕ್ರಮ ಅತ್ಯಂತ ವೈಭವದಿಂದ ನಿರ್ವಹಿಸಲಾಗುತ್ತಿದೆ. ಸಿಂಧನೂರು ದಸರಾ ಉತ್ಸವ ಕಾರ್ಯಕ್ರಮವನ್ನು ಸುಮಾರು 1.5 ಕೋಟಿ ಅದೇ ರೀತಿ ಗೋಕಾಕ್ ಚಳುವಳಿಗೆ ಒಂದು ಕೋಟಿ ವೆಚ್ಚದಲ್ಲಿ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಿರ್ವಹಿಸಲಾಗುತ್ತದೆ ಎಂದರು.

ಸೆ.5 ರಂದು ನಡೆಯುವ ಗೋಕಾಕ್ ಚಳುವಳಿ 40 ವರ್ಷದ ಸಂಭ್ರಮ ಕಾರ್ಯಕ್ರಮವನ್ನು ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಮೆರವಣಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಚಾಲನೆ ನೀಡಲಿದ್ದು, ನಗರದ ಬಸವೇಶ್ವರ ವೃತ್ತದಿಂದ ಸುಮಾರು 200 ಕಲಾ ತಂಡಗಳಿಂದ ಕೃಷಿ ವಿಶ್ವವಿದ್ಯಾಲಯದವರೆಗೆ ಮೆರವಣಿಗೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

https://youtube.com/shorts/uHOcR-OCjSI?si=TXTGHGh4E3cu7dBM

ಕಾರ್ಯಕ್ರಮದ ನಂತರ ಮಾನ್ವಿ ಪಟ್ಟಣದಲ್ಲಿ 1635 ಕೋಟಿ ವೆಚ್ಚದ ಸಿಂಧನೂರು-ಕಲ್ಮಲಾ ಜಂಕ್ಷನ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಿಎಂ ನೆರವೇರಿಸುವರು ಎಂದು ಹೇಳಿದರು. ಈ ಸಂದರ್ಭದಲ್ಲಿ ಎಸ್ಪಿ ಎಸ್.ಪುಟ್ಟಮಾದಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡವೆ ಉಪಸ್ಥಿತರಿದ್ದರು.

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..