LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.4ರಂದು ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ದತೆ : ಡಿ.ಸಿ

K2kannadanews.in

Lok Sabha elections ರಾಯಚೂರು : ರಾಯಚೂರು ಲೋಕಸಭಾ ಚುನಾವಣೆ ಸಾರ್ವತ್ರಿಕ ಚುನಾವಣೆ-2024ರ ಮತದಾನ (voting) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತ ಎಣಿಕೆ (counting) ಪ್ರಕ್ರಿಯೆಯು ಜೂ.4ರಂದು ನಡೆಯಲಿದ್ದು, ಮತ ಎಣಿಕೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆಯು ಮೇ.7ರಂದು (May) ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಈ ಚುನಾವಣೆಯ (Election) ಮತ ಎಣಿಕೆ ಪ್ರಕ್ರಿಯೆಯು ನಗರದ ಎಸ್.ಆರ್.ಪಿ,ಎಸ್ (SRPS) ಹಾಗೂ ಎಲ್.ವಿಡಿ ಕಾಲೇಜಿನಲ್ಲಿ (LVD college) ಜೂ.4ರಂದು ಜರುಗಲಿದೆ ಎಂದರು.
ಮತ ಎಣಿಕೆಗಾಗಿ 159 ಮೇಲ್ವಿಚಾರಕರು, 168 ಮೈಕ್ರೋ ಅಬ್ಸರ್ವರ್ ಹಾಗೂ 159 ಮತ ಎಣಿಕೆ ಸಹಾಕಯರನ್ನು ನೇಮಕ ಮಾಡಲಾಗಿದೆ.

https://youtu.be/gjKCpeKTioY?si=rz6w-CbB8JJNmF8R

ಅಂದು ಬೆಳಿಗ್ಗೆ 7 ಗಂಟೆಗೆ ಭದ್ರತಾ ಕೊಠಡಿಗಳನ್ನು (Strong room) ತೆರೆಯಲಾಗುವುದು ಬೆಳಿಗ್ಗೆ 8ಗಂಟೆಗೆ ಅಂಚೆ (Postal) ಮತ ಹಾಗೂ ಇವಿಎಂ (EVM) ಮತಗಳ ಎಣಿಕೆ ಪ್ರಾರಂಭವಾಗುತ್ತವೆ ಎಂದು ತಿಳಿಸಿದರು. ಸುರಪುರ, ಶಹಪುರ, ಯಾದಗಿರಿ ಹಾಗೂ ದೇವದುರ್ಗ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗಳನ್ನು ಎಲ್.ವಿ.ಡಿ ಕಾಲೇಜಿನಲ್ಲಿ ನಡೆಸಲಾಗುವುದು. ರಾಯಚೂರು ಗ್ರಾಮೀಣ, ರಾಯಚೂರು ನಗರ, ಮಾನವಿ ಮತ್ತು ಲಿಂಗಸಗೂರು ವಿಧಾನಸಭಾ ಕ್ಷೇತ್ರದ ಮತಗಳನ್ನು ಎಸ್.ಆರ್.ಪಿ.ಎಸ್ ಕಾಲೇಜಿನಲ್ಲಿ ಎಣಿಕೆ ಮಾಡಲಾಗುವುದು ಎಂದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..