LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರು : ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಡಿಸಿಎಂ ಗೆ ಘೇರಾವ್ ಹಾಕಲು ಯತ್ನ

K2kannadanews.in

DK shivakumar ರಾಯಚೂರು : ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಡಿಸಿಎಂ ಗೆ ಘೇರಾವ್ ಹಾಕಲು ಯತ್ನಿಸಿದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.

ರೈತ ದಸರಾ ಉದ್ಘಾಟನೆ ಹಿನ್ನೆಲೆ ಸಿಂಧನೂರು ನಗರದಕ್ಕೆ ಆಗಿಮಿಸಿದ್ದ ಡಿಸಿಎಂ ಶಿವಕುಮಾರ್ ಹೆಲಿಕಾಪ್ಟರ್ ಮೂಲಕ ಸಿಂಧನೂರು ನಗರಕ್ಕೆ ಆಗಮಿಸಿದ್ದರು. ಈ ವೇಳೆ ಹೆಲಿಪ್ಯಾಡ್ ನಿಂದ ಹೊರಗೆ ಆಗಮಿಸುತ್ತಿದ್ದಂತೆ, ಸಾಕಷ್ಟು ಜನ ಮನವಿ ಪತ್ರ ನೀಡಲು ಮುಂದಾದರು.

https://youtu.be/XeraebI4Lcw?si=mt0h_mHty4hrD_Fn

ಈ ವೇಳೆ ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಡಿಸಿಎಂ ಶಿವಕುಮಾರ್ ಅವರಿಗೆ ಮನವಿ ಪತ್ರ ಕೊಡಲು ಮುಂದಾದಾಗ ಸಾಧ್ಯವಾಗದ ಹಿನ್ನೆಲೆ, ಒಳ ಮೀಸಲಾತಿ ಜಾರಿಯಾಗಲೇಬೇಕು ಎಂದು ಘೋಷಣೆ ಹಾಕಿ, ಘೇರಾವ್ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿ, ಸ್ಥಳದಲ್ಲಿದ್ದ ಪೊಲೀಸರು ಹೋರಾಟಗಾರರ ಚದುರಿಸಲು ಯತ್ನಿಸಿದರು, ಆಗ ಡಿಸಿಎಂ ರನ್ನು ಸೇರಿದಂತೆ ಪೊಲೀಸರನ್ನು ಸಹ ಹೋರಾಟಗಾರರು ತಳ್ಳಾಡಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..