LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಫರೆಂಟ್ ಕಳ್ಳತನ : ಪಾರಿವಾಳ ಬಳಸಿ ಮನೆಗಳಲ್ಲಿ ಕಳ್ಳತನ..

K2kannadanews.in


Crime News ಬೆಂಗಳೂರು : ಇಷ್ಟು ದಿನಗಳ ಕಾಲ ನಾವು ವಿವಿಧ ರೀತಿಯಲ್ಲಿ ಕಳ್ಳತನ ಮಾಡುವ ಕಳ್ಳರನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಮಹಾ ಕಳ್ಳ ಪಾರಿವಾಳಗಳನ್ನೇ ಬಳಸಿ ಕಳ್ಳತನ ಮಾಡಿ ಎಲ್ಲರೂ ದಂಗಾಗಿಸುವಂತೆ ಮಾಡಿದ್ದಾನೆ.


https://youtu.be/fJVD1sU0N5M?si=vNCrCtutgBke7GZP

 

ಬೆಂಗಳೂರಿನ ನಗರ್ತಪೇಟೆಯ ನಿವಾಸಿಯಾದ ಹೊಸೂರಿನ 38 ವರ್ಷದ ಪಾರಿವಾಳ ಮಂಜ ಬಂಧಿತ ಆರೋಪಿಯಾಗಿದ್ದು, ಕಳ್ಳತನ ಮಾಡಲು ಸೆಕ್ಯೂರಿಟಿಗಳಿಲ್ಲದ ಬಹು ಮಹಡಿ ಕಟ್ಟಡಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದ ಈತ ಆ ಕಟ್ಟಡಗಳ ಬಳಿ ಪಾರಿವಾಳಗಳನ್ನು ಹಾರಿಬಿಡುತ್ತಿದ್ದ.ಬಳಿಕ ತಾನು ಸಾಕಿದ್ದ ಪಾರಿವಾಳಗಳನ್ನು ಹಿಡಿದುಕೊಳ್ಳುವವನಂತೆ ನಟಿಸಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಬಳಿಕ ಅವುಗಳ ಮುಂಭಾಗದ ಬಾಗಿಲ ಬೀಗ ಮುರಿದು ಒಳ ನುಗ್ಗಿ ಚಿನ್ನ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ.


https://youtu.be/ssX16-i8MHA?si=Ar6tyDfbWtow0RDF

ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು ಸಿಟಿ ಮಾರ್ಕೆಟ್ ಹಾಗೂ ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ಕು ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿಂದೆಯೂ ಹಲವು ಬಾರಿ ಬಂಧಿತನಾಗಿದ್ದ ಮಂಜ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಮತ್ತದೇ ಕೃತ್ಯ ಎಸಗುತ್ತಿದ್ದ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..