LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಸಂಬಂಧದ : ಯುವಕನ ಬರ್ಬರ ಹತ್ಯೆ

ವೀಡಿಯೋ : ರಾಯಚೂರು ಎಸ್ಪಿ ಹೇಳಿದ್ದಿಷ್ಟು

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಾನ್ವಿ ಪಟ್ಟಣದ ಸಂಗಾಪುರ ರಸ್ತೆ, ಅಲ್ಲಾಉಲ್ಲಿ ಓಣಿಯಲ್ಲಿ ಈ ಘಟನೆ ಇತ್ತೀಚೆಗೆ ನಡೆದಿದೆ. ಘಟನೆ ಬಗ್ಗೆ ಎಸ್ಪಿ ಅರುಣಾಂಗ್ಷು ಗಿರಿ ಅವರು ಹೇಳಿದ್ದಿಷ್ಟು.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST