LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲೊಂದು ಹೃದಯ ವಿದ್ರಾವಕ ಘಟನೆ : ಶೀಲ ಶಂಕಿಸಿ ಬೆಂಕಿ ಹಚ್ಚಿ ಕೊಂದ ಪತಿ..

K2kannadanews.in

https://youtu.be/45SsErRDodc?si=fM8fPUjf8-sYDpcN

Crime News ಬೆಂಗಳೂರು : ಹೆಂಡತಿ ಶೀಲ ಶಂಕಿಸಿ ಪ್ರತಿಯೊಬ್ಬ, ಹೆಂಡತಿಗೆ ಬೆಂಕಿ ಹಚ್ಚಿ ಕೊಂದು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

ಹೌದು ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, 2 ವರ್ಷಗಳ ಹಿಂದೆ ಮದುವೆಯಾಗಿದ್ದ ಪ್ರಭು, ಪ್ರಿಯಾಂಕಾ ಮೇಲೆ ಅನುಮಾನಪಡುತ್ತಿದ್ದ, ಇದೇ ಕಾರಣಕ್ಕೆ ಪದೇ ಪದೇ ಜಗಳ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಕುಡಿಸು ಬಂದು ಅದೇ ಮತ್ತಿನಲ್ಲಿ ಪೆಟ್ರೋಲ್ ತಂದ ಪ್ರಭು ಪತ್ನಿ ಪ್ರಿಯಾಂಕ್ ಮೇಲೆ ಸುರಿದು ತಾನೂ ಸುರಿದುಕೊಂಡಿದ್ದಾನೆ. ನಂತರ ಬೆಂಕಿಬಹಚ್ಚಿದ್ದಾನೆ ಎಂದು ಹೇಳಲಾಗುತ್ತಿದೆ.

https://youtu.be/pKlYi1hlxIA?si=Z_QA0NIR5k-EnBSc

ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..