LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ..

K2kannadanews.in

Bakrid Mass prayer ಸಿಂಧನೂರು : ಪ್ರವಾದಿ ಇಬ್ರಾಹಿಮರು (pravadi Ebrahim) ದೈವಾಜ್ಞೆಯಂತೆ ನಿರ್ವಹಿಸಿದ ಅಪೂರ್ವ ತ್ಯಾಗದ ಸ್ಮರಣಾರ್ಥ ಆಚರಿಸಲ್ಪಡುವ ಹಬ್ಬವೇ ಬಕ್ರೀದ್‌. ರಾಯಚೂರು (Raichur) ಜಿಲ್ಲೆಯ ಮುಸ್ಲಿಂ (Muslim) ಬಾಂಧವರು ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಹಬ್ಬದ ಆಚರಣೆಗೆ ಚಾಲನೆ ನೀಡಿದ್ದಾರೆ.

https://youtu.be/iUCRal33iOU?si=a6zsFSRqjBCAMUsD

ಹೌದು ಸಿಂಧನೂರು (Sindhanur) ನಗರದ ಈಗ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ನಗರದ ಮುಸ್ಲಿಂ ಬಾಂಧವರು ಒಂದೆಡೆ ಸೇರಿಕೊಂಡು ಸಾಮೂಹಿಕ ಪ್ರಾರ್ಥನೆಯನ್ನ ಸಲ್ಲಿಸಿದರು. ತದನಂತರ ಪರಸ್ಪರ ಶುಭಾಶಯಗಳು ಕೋರಿದರು. ಇನ್ನೂ ಈ ಒಂದು ಸಾಮೂಹಿಕ ಪ್ರಾರ್ಥನೆ, ಸಂದರ್ಭದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ರಾಜಕೀಯ ಮುಖಂಡರು ಕೂಡ ಭಾಗವಹಿಸಿ, ಎಲ್ಲಾ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..