K2kannadanews.in
Crime News ರಾಯಚೂರು : ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಬಡ್ಡಿ ನೀಡುವ ಆಸೆ ತೋರಿಸಿ ಸಾವಿರಾರು ಜನರಿಂದ ಹೂಡಿಕೆ ಮಾಡಿಸಿಕೊಂಡಿದ್ದ ಕಂಪನಿ ಮುಂಭಾಗದಲ್ಲಿ ಹಣ ಹೂಡಿಕೆ ಮಾಡಿದ ವ್ಯಕ್ತಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
https://youtu.be/7rTWyxstrRw?si=arqGu2waj3334ZfZ