LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ತೆಕ್ಕೆಗೆ ರಾಯಚೂರು ನಗರ ಸಭೆ : ಅದ್ದೂರಿ ಸಂಭ್ರಮ..

K2kannadanews.in

[video width="848" height="480" mp4="https://k2kannadanews.in/wp-content/uploads/2024/08/Video_20240828072838494_by_vidcompact.mp4"][/video]

Raichur Municipal ನಗರಸಭೆ ರಾಯಚೂರು : ಕಳೆದ 18 ತಿಂಗಳಿನಿಂದ ಖಾಲಿ ಇದ್ದ ರಾಯಚೂರು ನಗರ ಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ರಾಯಚೂರು ನಗರಸಭೆ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

https://youtu.be/QpUmnbNULyI?si=WhtyxpdE5uMp50sq

ರಾಯಚೂರು ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಮುಡಿಗೇರಿದ ರಾಯಚೂರು ನಗರಸಭೆ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ನರಸಮ್ಮ ಮಾಡಗಿರಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ಸಾಜಿದ್ ಸಮೀರ್ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.

https://youtu.be/gP7c4rpEI_E?si=DjcHGWpOPp9dpMTX

ಜೆಡಿಎಸ್ ಹಾಗೂ ಪಕ್ಷೇತರ ಸದಸ್ಯರು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿರುವ ಕಾರಣ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. ಇಂದು ಚುನಾವಣೆ ಇದ್ದರು ನಗರಸಭೆ ಕಚೇರಿ ಬಳಿ ಬಿಜೆಪಿ ಸದಸ್ಯರು ಸುಳಿಯಲೇ ಇಲ್ಲ. ಕಾಂಗ್ರೆಸ್ 11 , ಬಿಜೆಪಿ 12 ,ಜೆಡಿಎಸ್ 3 , ಪಕ್ಷೇತರ 9 ಸೇರಿ ಒಟ್ಟು 35 ಜನ ಸದಸ್ಯರು ಹೊಂದಿರುವ ರಾಯಚೂರು ನಗರ ಸಭೆ. ಈ ವೇಳೆ ಸಚಿವ ಎನ್.ಎಸ್.ಬೋಸರಾಜು, ಸಂಸದ ಜಿ.ಕುಮಾರ್ ನಾಯಕ್ ಭಾಗಿಯಾಗಿದ್ದರು. ಗೆಲುವಿನ ನಂತರ ಭಾರಿ ಮೆರವಣಿಗೆ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಬ್ರಮಿಸಿದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..