LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಸಮಾಜದ ಹಿರಿಯ ಮುಖಂಡರಾದ ಶಂಕರರೆಡ್ಡಿಗೌಡ ಹಂಚಿನಾಳ್ ನಿಧನ

K2kannadanews.in

ರಾಯಚೂರು : ವೀರಶೈವ ಸಮಾಜದ ಹಿರಿಯ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಶಂಕರರೆಡ್ಡಿಗೌಡ ಹಂಚಿನಾಳ್ ಅವರಿಂದು ಅನಾರೋಗ್ಯದಿಂದ ನಿಧನ ಹೊಂದಿದರು.

ಕೃಷಿ ಉತ್ಪನ್ನ ಮಾರುಕಟ್ಟೆಯ ನಿರ್ದೇಶಕರಾಗಿ ಹಾಗೂ ಗಿಲ್ಲೆಸೂಗೂರು ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿದ್ದ ಶಂಕರರೆಡ್ಡಿಗೌಡ ಹಂಚಿನಾಳ್ ಅವರಿಂದು ಬೆಳಿಗ್ಗೆ 9 ಗಂಟೆಗೆ ನಗರದ ನಿಜಲಿಂಗಪ್ಪ ಕಾಲೋನಿಯ ನಿವಾಸದಲ್ಲಿ ನಿಧನ ಹೊಂದಿದರು‌. ಇವರ ಅಂತ್ಯಕ್ರಿಯೆಯನ್ನು ದಿನಾಂಕ 3 ರವಿವಾರ ಬೆಳಿಗ್ಗೆ ಮೃತರ ಸ್ವಗ್ರಾಮವಾದ ಹಂಚಿನಾಳ್ ಗ್ರಾಮದಲ್ಲಿ (ಮಂತ್ರಾಲಯ ರಸ್ತೆ) ಜರುಗಲಿದೆ.

ಮೃತರು ಆತ್ಮಕ್ಕೆ ಸಹೋದರನಾದ ಕಾಂಗ್ರೆಸ್ ಮುಖಂಡರಾದ ಹರಿಶ್ಚಂದ್ರರೆಡ್ಡಿಗೌಡ , ಮಕ್ಕಳಾದ ಜನಾರ್ಧನರೆಡ್ಡಿಗೌಡ ಹಂಚಿನಾಳ್ , ವೀರಶೈವ ಸಮಾಜದ ಮುಖಂಡರು , ನವೀನಗೌಡ ಗ್ರಾ.ಪಂ ಅಧ್ಯಕ್ಷರು ಗುಂಜಳ್ಳಿ ಸೇರಿದಂತೆ ಅಪಾರ ಪ್ರಮಾಣದ ಬಂಧು ಬಳಗದವರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..