LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಬಲ ಭೂಕಂಪ ಧರೆಗುರುಳಿದ ಗಗನಚುಂಬಿ ಕಟ್ಟಡಗಳು - ಭಯಾನಕ VIDEO ವೈರಲ್

K2kannadanews.in

EARTHQUAKE ಮ್ಯಾನ್ಮಾರ್‌ : ಪ್ರಬಲ ಭೂಕಂಪಕ್ಕೆ ಮ್ಯಾನ್ಮಾರ್‌ (Maynmar) ತತ್ತರಿಸಿದ್ದು, ಭೀಕರ ಭೂಕಂಪಕ್ಕೆ ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿದ್ದು, ಕೆಲ ಕಟ್ಟಡಗಳು ಬಿರುಕುಬಿಟ್ಟ ಘಟನೆ ಮ್ಯಾನ್ಮಾರ್‌ ನಲ್ಲಿ ನಡೆದಿದೆ.

https://youtube.com/shorts/tELXnpiG5l8?si=GFLnO2TJPnWVtGI5

ಹೌದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (Center) ಪ್ರಕಾರ ಸಾಗಯಿಂಗ್ ನಗರದ (City) ವಾಯುವ್ಯಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದುವಿನಲ್ಲಿ ಪತ್ತೆಯಾಗಿದೆ. ಮ್ಯಾನ್ಮಾರ್‌ ಗಡಿ ದೇಶವಾಗಿರುವ ಭಾರತದ (India) ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಶುಕ್ರವಾರ ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ. 12:50ರ ಸುಮಾರಿಗೆ 6.8 ತೀವ್ರತೆಯಲ್ಲಿ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಈ ವೇಳೆ ಅಲ್ಲಿ ಹಲವು ಗಗನಚುಂಬಿ ಕಟ್ಟಡಗಳು ನೆಲಸಮವಾಗಿದ್ದು, ಇನ್ನೂ ಹಲವು ಕಟ್ಟಡಗಳು ಬಿರುಕು ಬಿಟ್ಟಿವೆ. ಈ ಘಟನೆಯಲ್ಲಿ ಕನಿಷ್ಠ 43 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಎಷ್ಟು ಜನ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿಲ್ಲ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..