LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಥಿಲಾವಸ್ಥೆ ಶಾಲೆಗೆ ನುಗ್ಗಿದ ನೀರು, ಜೀವ ಭಯದಲ್ಲಿ ಪಾಠ ಪ್ರವಚನ..

K2kannadanews.in

Rain effect ದೇವದುರ್ಗ : ಅಲ್ಪ ಮಳೆಗೆ (rain) ಈಜುಕೊಳವಾದ (swimming phool) ಸರಕಾರಿ‌ ಶಾಲೆ (government school) ಆವರಣ, ಶಾಲಾ ಕೊಠಡಿಗಳಿಗೆ (class room) ನುಗ್ಗಿದ ನೀರು, ಪಾಠ ಮಾಡಲು ಶಿಕ್ಷಕರ ಪರದಾಟ. ಶಿಥಿಲಾವಸ್ತೆ (Dilapidation) ಶಾಲೆ ಜೀವ ಭಯದಲ್ಲಿ ಪಾಠ ಪ್ರವಚನ.

https://youtu.be/IeL01RmYrhM?si=GeLOEwkV8ig3V-qt

ರಾಯಚೂರು (Raichur) ಜಿಲ್ಲೆ ದೇವದುರ್ಗ (Devadurga) ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯ ಪರಿಸ್ಥಿತಿ ಹೇಳತೀರದು. ಈಗಾಗಲೇ ಸರಕಾರಿ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಾವಸ್ತೆಗೆ ತಲುಪಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿವೆ. ಮಳೆ ಬಂದರೆ ತರಗತಿಗಳಿಗೆ ನೀರು ನುಗ್ಗುತ್ತದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ನಡೆಸುತ್ತಿದ್ದಾರೆ. ಸೋರುತ್ತಿರುವ ಕೊಠಡಿಯಲ್ಲೆ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹಿಸಲಾಗಿದೆ. ಪಿಡಿಒ, ಬಿ ಇ ಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಅಂತಾರೆ ಗ್ರಾಮಸ್ಥರು. ಪ್ರತಿ ವರ್ಷವೂ ಇದೆ ಪರಿಸ್ಥಿತಿ ಎದುರಿಸುತ್ತಿರುವ ಮಕ್ಕಳು ಸಿಬ್ಬಂದಿ. ಶಿಥಿಲಾವಸ್ತೆ ಕಟ್ಟಡ ಇರುವುದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ.

https://youtu.be/LzxgBQ8S-mA?si=6lQO2xHyIAsrWkk6
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..