LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕರು ಇಂದ್ರಿಯಗಳನ್ನು ಮುಚ್ಚಿಕೊಂಡು ಕೂತಿದ್ದಾರೆ : ನಾನು ಸದನದಲ್ಲಿದ್ರೆ ಮಾರಿಗೆ ಹೊಡೆತಿದ್ದೆ..


K2kannadanews.in


MLAs senses closed ರಾಯಚೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ, ಸದನದಲ್ಲಿ ಶಾಸಕರುಗಳು ಇಂದ್ರಿಯ ಮುಚ್ಚಿಕೊಂಡು ಕುಳಿತಿರಬಹುದು, ನಾನು ಸದನದಲ್ಲಿ ಇದ್ದಿದ್ದರೆ ಅವರ ಚೇರ್ ಬಳಿ ಹೋಗಿ, ಮುಖಕ್ಕೆ ಹೊಡಿತಿದ್ದೆ ಅಂತ ಶಿವನಗೌಡ ನಾಯಕ್ ಗುಡುಗಿದ್ದಾರೆ.


https://youtu.be/uQrUCOFrPLU?si=nAPcaXvbCI7b41C0



ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂಪಾಯಿ ಹಗರಣ ವಿಚಾರಕ್ಕೆ, ರಾಯಚೂರು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ, ಇಂದು ರಾಯಚೂರು ನಗರದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಕೆ.ಶಿವನಗೌಡ ನಾಯಕ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.


https://youtu.be/l3S0VJkYYXU?si=WQYAljXz1K76RiV2

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..