LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳ ಸಭೆಯಲ್ಲಿ ಗಾಢ ನಿದ್ರೆಗೆ ಜಾರಿದ ನೂತನ MLC..?

K2kannadanews.in

Sleep in meeting ರಾಯಚೂರು : ಒಂದುಕಡೆ ಜಿಲ್ಲೆಯಲ್ಲಿ (District) ಕುಡಿಯುವ ನೀರು (Drinking water), ಅತಿವೃಷ್ಟಿ, ಬೀಜ ಮತ್ತು ರಸಗೊಬ್ಬರ ದಾಸ್ತಾನು ಬೇಡಿಕೆ ಪೂರೈಕೆ ಕುರಿತು ಸಭೆ ನಡೆಸಲಾಗುತ್ತಿತ್ತು, ಇತ್ತ ನೂತನ ವಿಧಾನ ಪರಿಷತ್ ಸದಸ್ಯ ಗಾಢ ನಿದ್ರೆಗೆ ಜಾರಿದ್ದ ಘಟನೆ ನಡೆಯಿತು.

https://youtu.be/RqXx0mKGLIw?si=JHWC1UE-c8cYyQ9N

ಹೌದು ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ, ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನೇತೃತ್ವದಲ್ಲಿ ಕುಡಿಯುವ ನೀರು, ಅತಿವೃಷ್ಟಿ, ಬೀಜ ಮತ್ತು ರಸಗೊಬ್ಬರ ದಾಸ್ತಾನು ಬೇಡಿಕೆ ಪೂರೈಕೆ ಕುರಿತು ಸಭೆ ನಡೆಸಲಾಗಿತ್ತು. ಈ ವೇಳೆ ಸಭೆಯಲ್ಲಿ ಮುಂದಿನ ಸಾಲಿನಲ್ಲಿ ಕುಳಿತಿದ್ದ ನೂತನ ಎಂಎಲ್‌ಸಿ ಎ.ವಸಂತಕುಮಾರ್ (A. Vasantakumar) ಅವರು ಭರ್ಜರಿ ನಿದ್ದೆಗೆ ಜಾರಿರುವ ಘಟನೆ ಜರುಗಿತು.

https://youtu.be/XklTeJUIkJY?si=u25XtMct8S1fdd3B

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..