LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಗೆ ಸಿಗ್ತಿದೆಯಾ ವಿಶೇಷ ಸೌಲಭ್ಯ : ಅನುಮಾನ ಹುಟ್ಟುಹಾಕಿದ ಪೋಟೊ..

K2kannadanews.in


Darshan's photo ಬೆಂಗಳೂರು : ರೇಣುಕಾಸ್ವಾಮಿ (Renuka swamy) ಕೊಲೆ ಪ್ರಕರಣದ (Murder case) ಆರೋಪ ದರ್ಶನ್ (Darshan) ಮೇಲೆ ಪರಪ್ಪನ ಅಗ್ರಹಾರ (Parappana agrhar) ಸೇರಿರುವ ದರ್ಶನ್ ಗೆ ವಿಶೇಷ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಆದ್ರೆ ಅಲ್ಲಿ ಅವರು ಆರಾಮಾಗಿ ದಿನ ಕಳೆಯುತ್ತಿರುವಂತಿದೆ ಎಂಬ ಅನುಮಾನಗಳು ಹುಟ್ಟಿಸುವ ಒಂದು ಪೋಟೊ ವೈರಲ್ (Viral photo) ಆಗಿದೆ.


https://youtu.be/YnfyO7VAcEI?si=Y46pp8JzI5egEJ4m

 

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ವಿಶೇಷ ಬ್ಯಾರಕ್‌ನಿಂದ ಹೊರಬಂದು ಮೂವರ ಜೊತೆ ಕುಳಿತು ಹರಟೆ (Time pass) ಮಾಡುತ್ತಿದ್ದಾರೆ. ಕೈಯಲ್ಲಿ ಕಾಫಿ ಮಗ್ (Coffee mug) ಸಿಗರೇಟ್  ಹಿಡಿದು ಕುಳಿತಿದ್ದಾರೆ. ಈ ಫೋಟೋ ವೈರಲ್ ಆಗಿದೆ. ನಟನಿಗೆ ಇನ್ನೂ ಬೇರೆ ಯಾವ ಸೌಕರ್ಯಗಳನ್ನು ಒದಗಿಸಲಾಗಿದೆ ಎಂಬ ಪ್ರಶ್ನೆಯನ್ನು (Question) ಈ ಫೋಟೋ ಹುಟ್ಟುಹಾಕಿದೆ. ಜೈಲು ಅಧಿಕಾರಿಗಳ ವರ್ತನೆ ಬಗ್ಗೆ ಅನುಮಾನ ಕೂಡ ಮೂಡಿದೆ.


https://youtu.be/KdTZO9UBjsc?si=peoTM3M5hJrJv9hk
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..