ಕಾರು-ಬೈಕ್‌ ಅಪಘಾತ, ಆರ್‌ಎಂಪಿ ಡಾಕ್ಟರ್‌ ಸಾವು..

K 2 Kannada News
ಕಾರು-ಬೈಕ್‌ ಅಪಘಾತ, ಆರ್‌ಎಂಪಿ ಡಾಕ್ಟರ್‌ ಸಾವು..
WhatsApp Group Join Now
Telegram Group Join Now

K2kannadanews.in

Crime newa ಮಾನ್ವಿ : ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಮೃತಪಟ್ಟ ಘಟನೆ ಚಿಮ್ಲಾಪುರು ಕ್ರಾಸ್ ಬಳಿ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಮ್ಲಾಪುರು ಕ್ರಾಸ್ ಬಳಿ ಇಂದು ನಡೆದಿದ್ದು, ರಾಘವೇಂದ್ರ(37) ಮೃತ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ.  ಮೃತ ರಾಘವೇಂದ್ರ ಆರ್‌ಎಂಪಿ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದ, ಮಾನ್ವಿಯಿಂದ ಸ್ವಗ್ರಾಮ ಚಿಮ್ಲಾಪುರಕ್ಕೆ ತೆರಳುತ್ತಿದ್ದರು. ಈ ವೇಳೆ ರಾಯಚೂರಿನಿಂದ ಮಾನ್ವಿ ಕಡೆ ಹೊರಟಿದ್ದ ಕಾರಿನ ಮಧ್ಯೆ‌ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article