
K2 ನ್ಯೂಸ್ ಡೆಸ್ಕ್ : ರಾಜ್ಯ ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ ನೌಕರರ ಭರವಸೆಗಳನ್ನು ಈಡೇರಿಸಲು ಮುಂದಾಗಿದೆ.
ರಾಜ್ಯದಲ್ಲಿ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಮಣಿದ ಸರ್ಕಾರ ಸರ್ಕಾರ ಸದ್ಯ ಕಣ್ಮರೆಸುವ ತಂತ್ರಕ್ಕೆ ಮುಂದಾಗಿದೆ. ನೌಕರರು ಕೇಳಿದ 40% ವೇತನ ಹೆಚ್ಚಳಕ್ಕೆ ಸದ್ಯ 17% ಹೆಚ್ಚಿಸುವ ಭರವಸೆ ಕೊಟ್ಟಿರುವ ಸಿಎಂ ಬೊಮ್ಮಾಯಿ ಏಪ್ರಿಲ್1 ರಿಂದ ಅನ್ವಯ ಆಗುವಂತೆ ನೌಕರರ ಸಂಬಳ ಹೆಚ್ಚಿಸುವ ಅಧಿಕೃತ ಆದೇಶ ಪ್ರಕಟಿಸಿದ್ದಾರೆ. ಇನ್ನು ಮುಷ್ಕರ ವಾಪಸ್ ಪಡೆಯುವಂತೆ ಸಿಎಂ ಮನವಿ ಮಾಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]