K2 ಜಾಬ್ ನ್ಯೂಸ್ : ಬಿ.ಎಸ್ಸಿ, ಎಂಎಸ್ಸಿ (ಅಗ್ರಿ) ಪದವೀಂದ್ರರೆ ಗಮನಿಸಿ, ಕರ್ನಾಟಕ ತೈಲ ಒಕ್ಕೂಟ ರಾಯಚೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ...
K2 ಜಾಬ್ ನ್ಯೂಸ್: ಎಸ್ಬಿಐ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕಲೆಕ್ಷನ್ ಫೆಸಿಲಿಟೇಟರ್, ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸರ್ಕಲ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ...
K2 ಜಾಬ್ ನ್ಯೂಸ್ : ಕಲ್ಯಾಣ ಕರ್ನಾಟಕ ಸೇರಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಕಲ್ಯಾಣ ಕರ್ನಾಟಕ ವೃಂದಕ್ಕೆ 46, ರಾಜ್ಯ ವ್ಯಾಪಿ ಉಳಿದ ವೃಂದಕ್ಕೆ 265 ಹುದ್ದೆಗಳಿವೆ. ಡಿಸೆಂಬರ್ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, 2023ರ ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 17 ಇ- ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ....
ರಾಯಚೂರು : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಅರುಣ ಮಿಶ್ರಾರವರ ನೇತೃತ್ವದ ಸಂವಿಧಾನ ಪೀಠವು ರಾಜ್ಯಗಳಿಗೆ ಪರಿಶಿಷ್ಟ ಜಾತಿಯವರಲ್ಲಿ ಮೀಸಲಾತಿಯ ವರ್ಗೀಕರಣವನ್ನು ಮಾಡಬಹುದು ಎಂದು ಮಾಡಿರುವ ಆದೇಶವನ್ನು ರದ್ದು ಮಾಡಬೇಕೆಂದು ರಿಟ್ ಅರ್ಜಿ ಸಲ್ಲಿಸಲಾಗುವುದೆಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ ಮಿತ್ರ ಹೇಳಿದರು. ನ್ಯಾಯಮೂರ್ತಿ ಅರುಣ್ ಮಿಶ್ರಾ ರವರ ನೇತೃತ್ವದ ಸಂವಿಧಾನ ಪೀಠದ ಆದೇಶದ ಪ್ರಕಾರ, ಸಂವಿಧಾನ ಅನುಚ್ಛೇದ(16(4)ರ ಪ್ರಕಾರ ಹಿಂದುಳಿದ ವರ್ಗಗಳ ವ್ಯಾಪ್ತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳು ಬರುತ್ತವೆ. ರಾಜ್ಯ ಸರ್ಕಾರವು ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಅಧಿಕಾರ ಹೊಂದಿದೆ. ಮತ್ತು ಮೀಸಲಾತಿಯನ್ನು ಸರಿ ಸಮಾನವಾಗಿ ಹಂಚಿಕೆ ಮಾಡಬಹುದು ಈ ಕಾರಣದಿಂದ ನಾವು ಈ.ವಿ.ಚಿನ್ನಯ್ಯ ರವರ ಆದೇಶವನ್ನು ಒಪ್ಪಲು ಬರುವುದಿಲ್ಲ. ಕಾರಣ ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯವನ್ನು 7 ಅಥವಾ ಅದಕ್ಕೂ ಮೇಲ್ಪಟ್ಟ ನ್ಯಾಯಾಧೀಶರನ್ನೊಳಗೊಂಡ...
K2 ಜಾಬ್ ನ್ಯೂಸ್ : SSC CHSL ನಿಂದ ಅಧಿಸೂಚನೆ ಬಿಡುಗಡೆಯಾಗಿದ್ದು, ಒಟ್ಟು 4500 ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದು ಅಧಿಸೂಚಿಯಲ್ಲಿ ತಿಳಿಸಿದೆ. ಹುದ್ದೆ: ಲೋವರ್ ಡಿವಿಷನ್ ಕ್ಲರ್ಕ್ ಅಥವಾ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್ ವೇತನ: ಎಲ್ಡಿಸಿ ಹುದ್ದೆಗಳಿಗೆ 19,900 ರೂನಿಂದ 63,200 ರೂಪಾಯಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಮಾಸಿಕ 25,500 ರೂ ಯಿಂದ 81,100 ರೂಪಾಯಿ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತೇರ್ಗಡೆ ಹೊಂದಿರಬೇಕು. ಡಿಇಒ (ಡೇಟ್ ಎಂಟ್ರಿ ಆಪರೇಟರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜ್ಞಾನ ವಿಭಾಗದಲ್ಲಿ 12ನೇ ತೇರ್ಗಡೆಯಾಗಿರಬೇಕು. ಇದಲ್ಲದೇ, ವಿದ್ಯಾರ್ಥಿಯು 12ನೇ ತರಗತಿಯಲ್ಲಿ ಗಣಿತವನ್ನ ಒಂದು ವಿಷಯವಾಗಿ ಅಧ್ಯಯನ ಮಾಡಿರಬೇಕು. ಅರ್ಜಿ ಶುಲ್ಕ SSC CHSL ಪರೀಕ್ಷೆಗೆ ಅರ್ಜಿ ಶುಲ್ಕ 100 ರೂಪಾಯಿ ಆಗಿದೆ....