ರಾಯಚೂರು : ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ, ಗರ್ಭಪಾತಗಳು ನಡೆಯುತ್ತಿವೆ. ಒಂದು ಆಸ್ಪತ್ರೆ ಮೇಲೂ ಒಂದು ಕೇಸ್ ಬುಕ್ ಆಗಿಲ್ಲ ಎಂದು ರಾಯಚೂರಿನಲ್ಲಿ ಆರೋಗ್ಯ ಮತ್ತು...
ರಾಯಚೂರು : ಅಕ್ರಮ ತಡಿಯಬೇಕಾದವರೇ ಅಕ್ರಮ ಮಾಡಿದಾಗ ಅದಕ್ಕೆ ಕಡಿವಾಣ ಹಾಕುವುದು ಅಸಾಧ್ಯ, ಜಿಲ್ಲೆಯಲ್ಲಿ ಬೇರೂರು ಇರುವ ಅಕ್ರಮ ಮರಣಗಾರಿಕೆ ಮತ್ತು ಮಟ್ಕಾ ದಂದೆಗೆ ಪೊಲೀಸರೇ ರಕ್ಷಕವಾಗಿದ್ದಾರೆ....
ರಾಯಚೂರು : ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಪೌಷ್ಠಿಕ ಆಹಾರ ನೀಡಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೋಟ್ಯಾಂತರ ರೂ ಖರ್ಚು ಮಾಡುತ್ತಿದ್ದು, ದೇವರು ವರವನ್ನು ಕೊಟ್ಟರು ಪೂಜಾರಿ ನೀಡಲಿಲ್ಲ ಎನ್ನುವ ಹಾಗೆ ಮಕ್ಕಳ ಹೊಟ್ಟೆ ಸೇರಬೇಕಿದ್ದು ಆಹಾರ ಪದಾರ್ಥಗಳು ಅಡುಗೆ ಸಹಾಯಕರ ಪಾಲಾಗುತ್ತಿದ್ದು, ಮಕ್ಕಳಿಗೆ ಕೊಳೆತ ತರಕಾರಿಗಳ ಆಹಾರವೇ ಗತಿ ಎನ್ನುವ ಸ್ಥಿತಿ ನಗರದ ಗಾಜಗಾರಪೇಟೆ ಸರ್ಕಾರಿ ಶಾಲೆಯ ಮಕ್ಕಳದಾಗಿದೆ. ನಗರದ ಗಾಜಗಾರಪೇಟೆ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿ ಕೊಳೆತ ತರಕಾರಿಗಳ ಬಳಕೆ ಮಾಡಿ ಆಹಾರ ಪ್ರತಿ ನಿತ್ಯ ತಯಾರಿಸಲಾಗುತ್ತಿದ್ದು, ಗುಣಮಟ್ಟದ ಆಹಾರ ತಯಾರಿಸಿ ಎಂದು ಶಾಲೆಯ ಮಕ್ಕಳು ಪ್ರಶ್ನಿಸಿದರೆ ಅಡುಗೆ ತಯಾರಿಕೆ ಸಿಬ್ಬಂದಿಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಾರೆ ಎನ್ನುವ ಆರೋಪ ಕೇಳಿಬಂದಿದೆ ಅಲ್ಲದೆ ಪ್ರತಿ ನಿತ್ಯ ಶಾಲೆಯಿಂದ ಆಹಾರ ಪದಾರ್ಥಗಳನ್ನು ಮನೆಗೆ...
ರಾಯಚೂರು : ರೈತ ಟ್ರ್ಯಾಕ್ಟರ್ ನಲ್ಲಿ ಹುಲ್ಲು ತುಂಬಿಕೊಂಡು ಸಾಗುತ್ತಿದ್ದಂತ ವೇಳೆಯಲ್ಲಿ, ಪೊಲೀಸ್ ಜೀಪ್ ಗೆ ಟಚ್ ಆಗಿದೆ. ಇಷ್ಟಕ್ಕೆ ಕಿರಿಕ್ ತೆಗೆದಂತ ಮಹಿಳಾ ಪಿಎಸ್ಐ, ರೈತನ ಟ್ರ್ಯಾಕ್ಟರ್ ಕೀ ಕಿತ್ತುಕೊಂಡು, ಪೊಲೀಸ್ ಠಾಣೆಗೆ ಕರೆದೊಯ್ದು ದರ್ಪ ಮೆರೆದಿರೋ ಆರೋಪ ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಹುಲ್ಲಿನ ಮೇವು ಲೋಡ್ ಮಾಡಿಕೊಂಡು ರೈತ ಲಿಂಗಯ್ಯ ಎಂಬುವರು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದರು. ಹೀಗೆ ತೆರಳುತ್ತಿದ್ದಂತ ಟ್ರ್ಯಾಕ್ಟರ್ ಪೊಲೀಸ್ ಜೀಪ್ ಗೆ ಡಿಕ್ಕಿಯಾಗಿದೆ. ಇಷ್ಟಕ್ಕೆ ಸಿರಿವಾರ ಠಾಣೆ ಮಹಿಳಾ ಪಿಎಸ್ಐ ಗೀತಾಂಜಲಿ ಎಂಬುವರು ರೈತನ ಮೇಲೆ ದರ್ಪ ಮೆರೆದಿರೋದಾಗಿ ಹೇಳಲಾಗುತ್ತಿದ್ದೆ. ರೈತನ ಟ್ರ್ಯಾಕ್ಟರ್ ಕೀ ಕಿತ್ತುಕೊಂಡಂತ ಸಿರವಾರ ಠಾಣೆಯ ಪಿಎಸ್ಐ ಗೀತಾಂಜಲಿಯನ್ನು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಪಿಎಸ್ಐ ನಡುವೆ ಮಾತಿನ ಚಕಮಕಿ ಕೂಡ ಉಂಟಾಗಿದೆ. ಇದರಿಂದ ಕೋಪಗೊಂಡಂತ ಅವರು...