This is the title of the web page
This is the title of the web page

archiveಇಲ್ಲ

Politics News

ಮೋದಿಗೆ ಭ್ರಷ್ಟಾಚಾರದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ

ರಾಯಚೂರು : ಎರಡು ರಾಷ್ಟ್ರೀಯ ಪಕ್ಷಗಳ ಉತ್ತರ ಭಾರದತ ನಾಯಕರ ಪ್ರಚಾರ ಮಾಡುತ್ತಿದ್ದು, ಪ್ರಧಾನ ಮಂತ್ರಿ ಮತ್ತು ಅಮಿತ್ ಶಾ ಇಲ್ಲೇ ಠಿಕಾಣಿ ಹೂಡಿದ್ದಾರೆ. ಮೋದಿಗೆ ಭ್ರಷ್ಟಾಚಾರದ...
Politics News

ಕಾಂಗ್ರೆಸ್ಸಿಗೆ ಜನರ ಎದುರಿಗೆ ಮಾತನಾಡುವ ನೈತಿಕತೆ ಇಲ್ಲ

K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ಸಿಗೆ ಜನರ ಎದುರಿಗೆ ನಿಂತು ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುರುಗೇಶ ನಿರಾಣಿ ಅವರನ್ನು 50...
Politics News

ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇಲ್ಲ: ಸಿಎಂ

  K2 ಪೊಲಿಟಿಕಲ್ ನ್ಯೂಸ್ : ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸಮೀಕ್ಷೆ, ಶಾಸಕರ ಕಾರ್ಯವೈಖರಿ...
State

ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ: ಸಿಎಂ

K2 ನ್ಯೂಸ್ ಡೆಸ್ಕ್ : ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಹಲವು ತಿಂಗಳುಗಳಿಂದ ಹೋರಾಟಗಳು ನಡೆಯುತ್ತಿದೆ. ಆದರೆ ಹೋರಾಟಕ್ಕೆ ಮತ್ತು ಹೊಸ ಪಿಂಚಣಿದಾರರಿಗೆ ಹಳೆ...
Politics News

ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ : ಸಿಎಂ

K2 ಪೊಲಿಟಿಕಲ್ ನ್ಯೂಸ್ : ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜೆಡಿಎಸ್ ಪಕ್ಷ ತನ್ನ ಆಟ...
Local News

ಸದಾಶಿವ ಆಯೋಗ ಜಾರಿ ಮಾಡಿ, ಇಲ್ಲ ಬಿಜೆಪಿಯನ್ನು ಸೋಲಿಸುತ್ತೇವೆ

ರಾಯಚೂರು : ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಬಿಜೆಪಿ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿ ಹೋರಾಟ ಮಾಡಿದರು, ಈ...
Politics News

ಬಿಜೆಪಿಯಲ್ಲಿ ನಾಯಕತ್ವ ಇಲ್ಲ: ಡಿಕೆಶಿ

K2 ಪೊಲಿಟಿಕಲ್ ನ್ಯೂಸ್: ರಾಜ್ಯ ಬಿಜೆಪಿ ಪಕ್ಷದಲ್ಲಿ ಶಿಸ್ತು ಬದ್ಧತೆ, ನಾಯಕತ್ವ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿ ಹಾಗಾಗಿ ರಾಜ್ಯಕ್ಕೆ ಆಗಾಗ ಮೋದಿ ಅಮಿತ್ ಶಾ ಆಗಮಿಸುತ್ತಿದ್ದಾರೆ ಎಂದು...
Local News

BLS ಕುರಿತು ಮಾತನಾಡುವ ನೈತಿಕತೆ HDK ಅವರಿಗೆ ಇಲ್ಲ KSN..

ದೇವದುರ್ಗ : ದೇಶಪ್ರೇಮ, ಕರ್ತವ್ಯನಿಷ್ಠೆ, ಬದ್ಧತೆ,ನೈಪುಣ್ಯತೆಯಂತಹ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೇಶ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಜಿ. ಕುರಿತು ಎಚ್.ಡಿ.ಕುಮಾರಸ್ವಾಮಿಗೆ...
State News

ಬಿಜೆಪಿಯಲ್ಲಿ ಯಡಿಯೂರಪ್ಪ ಲೆಕ್ಕಕ್ಕೆ ಇಲ್ಲ

K2 ನ್ಯೂಸ್ ಡೆಸ್ಕ್ : ನಿನ್ನೆ ಯಡಿಯೂರಪ್ಪ ಅವರ ಮಾತಿನಲ್ಲಿ, ಅವರ ನೋವು, ದುಗುಡ ಎಲ್ಲವೂ ಅರ್ಥವಾಗುತ್ತಿತ್ತು.ಅವರನ್ನು ಪಕ್ಷದಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ನಾನು ಕುಕ್ಕರ್ ಬಾಂಬ್ ಸ್ಫೋಟ ಘಟನೆಯನ್ನು ಸಮರ್ಥಿಸಿಕೊಂಡಿಲ್ಲ. ಬಿಜೆಪಿ ಇಂತಹ ಘಟನೆಗಳನ್ನು ಬಳಸಿಕೊಂಡು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಾರೆ. ಅದೇ ರೀತಿ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳವು ವಿಚಾರವನ್ನು ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಂಡಿದ್ದಾರೆ ಎಂದಷ್ಟೇ ಹೇಳಿದ್ದೇನೆ. ಅದನ್ನು ಬಿಟ್ಟು ಬಾಂಬ್ ಸ್ಫೋಟ ವಿಚಾರ ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ಯಡಿಯೂರಪ್ಪನವರು ತಮ್ಮ ಪಕ್ಷದಲ್ಲಿನ ಭಿನ್ನಮತ ವಿಚಾರದ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದ್ದಾರೆ. ಇದನ್ನು ನಾನು ಹೇಳಿದ್ದೇನೆ. ಯಡಿಯೂರಪ್ಪಹಾಗೂ ಬೊಮ್ಮಾಯಿ ಅವರ ನಡುವಣ ಬಿಕ್ಕಟ್ಟಿನ ವಿಚಾರ ಮುಚ್ಚಿಕೊಳ್ಳಲು ನಿಮ್ಮ ಹೇಳಿಕೆ ತಿರುಚಿದ್ದಾರಾ ಎಂದು ಕೇಳಿದಾಗ, ' ಹೌದು, ಅವರ ಪಕ್ಷದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ...
Politics News

ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವೇ ಇಲ್ಲ..

K2 ನ್ಯೂಸ್ ಡೆಸ್ಕ್ : ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಸಾಧ್ಯವಿಲ್ಲ. ಎಲ್ಲಾ ರಾಜಕೀಯ ಪಕ್ಷದ ನಾಯಕರು, ಭ್ರಷ್ಟಾಚಾರ ಮುಕ್ತ ದೇಶ ಮಾಡುತ್ತೇನೆ ಎನ್ನುವವರು ಆದ್ರೆ ಯಾರೂ ಮಾಡಲ್ಲ ಎಂದು ನಟ, ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಎಂದರು. ನಿಜವಾದ ಪ್ರಣಾಳಿಕೆ ಅಂದ್ರೆ ಸಾರ್ವಜನಿಕರ ಎಲ್ಲಾ ಸಂಪತ್ತು ಮತ್ತು ತೆರಿಗೆ ಹಣದ ಸಂಪೂರ್ಣ ವಿವರಗಳನ್ನು ಪಾರದರ್ಶಕತೆಯಿಂದ ತೆರೆದಿಡಬಹುದಲ್ಲವೇ.. ? ಎಂದು ಅವರು ಪ್ರಶ್ನಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಎಲ್ಲಾ ರಾಜಕೀಯ ಪಕ್ಷದ ನಾಯಕರು, ಭ್ರಷ್ಟಾಚಾರ ಮುಕ್ತ ದೇಶ ಮಾಡುತ್ತೇನೆ ಎನ್ನುವವರು, ಸಾರ್ವಜನಿಕರ ಎಲ್ಲಾ ಸಂಪತ್ತು ಮತ್ತು ತೆರಿಗೆ ಹಣದ ಸಂಪೂರ್ಣ ಒಳ ಮತ್ತು ಹೋರ ಹರಿವಿನ ವಿವರ ಹಳ್ಳಿ, ವಾರ್ಡ್, ಜಿಲ್ಲೆ, ತಾಲೂಕು ಮಟ್ಟದಿಂದ ಸಾರ್ವಜನಿಕರಿಗೆ ಪಾರದರ್ಶಕತೆಯಿಂದ ತೆರೆದಿಡಬಹುದಲ್ಲವೇ..? ನಿಜವಾಗಿ ಬೇಕಾಗಿರುವ ಪ್ರಣಾಳಿಕೆ ! ಇದೆ ಎಂದು ಹೇಳಿದ್ದಾರೆ....
1 2
Page 1 of 2