ರಾಯಚೂರು : ಕಾರ್ಮಿಕರನ್ನು ಕೆಲಸದಿಂದ ತೆಗೆದಿರುವ ವಿಚಾರವನ್ನು ಖಂಡಿಸಿ ಮತ್ತು ಕಾರ್ಮಿಕರನ್ನು ಖಾಯಂ ಗೊಳಿಸಬೇಕು ಎಂದು ಒತ್ತಾಯಿಸಿ, ಎಐಯುಟಿ ಯುಸಿ ವತಿಯಿಂದ ರಾಯ್ಕಂ ಮೆಡಿಕೇರ್ ಪ್ರೈವೇಟ್ ಲಿಮಿಟೆಡ್...
ರಾಯಚೂರು : ಮಾನ್ವಿ ತಾಲೂಕಿನ ಆರು ಖರೀದಿ ಕೇಂದ್ರಗಳಿಗೆ ತಡಕಲ್, ಬ್ಯಾಗವಾಟ್, ಹಿರೇಕೊಟ್ಟೆಕಲ್, ಮಾನ್ವಿ, ಪೋತ್ನಾಳ್ ಜೋಳ ಮಾರಾಟ ಮಾಡಿದ ರೈತರ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ...
ರಾಯಚೂರು : ಏಮ್ಸ್ ಹೋರಾಟ ಸಮಿತಿ ಹಾಗೂ ವಿವಿಧ ಕನ್ನಡಪರ ಸಂಘ-ಸಂಸ್ಥೆಗಳ ವತಿಯಿಂದ ಏಮ್ಸ್ ಸ್ಥಾಪನೆಗಾಗಿ ನಾಳೆ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಏಮ್ಸ್ ಹೋರಾಟ...
ರಾಯಚೂರು : ವಿಶ್ವಕರ್ಮ ಸಮಾಜವನ್ನು ಎಸ್.ಟಿ ಮೀಸಲಾತಿಗೆ ಸೇರಿಸಲು ಒತ್ತಾಯಿಸಿ ಜನವರಿ 6 ರಂದು ಲಿಂಗಸೂಗೂರುನಿಂದ ರಾಯಚೂರುವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜವಳಗೇರಾ ಪೀಠದ ಸೂರ್ಯನಾರಾಯಣ ಸ್ವಾಮೀಜಿ...
ರಾಯಚೂರು :- ತಾರಾನಾಥ ಶಿಕ್ಷಣ ಸಂಸ್ಥೆ ಹಾಗೂ ರಾಯಚೂರಿನ ಎಲ್ಲಾ ಖಾಸಗಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲಾ, ಕಾಲೇಜುಗಳ ಸಹಯೋಗದಲ್ಲಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ಒತ್ತಾಯಿಸಿ ಡಿಸೆಂಬರ್...
ಸಿರವಾರ : OPS ಜಾರಿಗಾಗಿ ಒತ್ತಾಯಿಸಿ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕರ್ನಾಟಕ ರಾಜ್ಯ ಸರಕಾರಿ NPS ನೌಕರರ ಸಂಘದಿಂದ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ...
ರಾಯಚೂರು : ಜಿಲ್ಲೆಯ ಬಿಸಿಎಂ ಹಾಸ್ಟೆಲುಗಳ ಕಾರ್ಮಿಕರಿಗೆ 8 ತಿಂಗಳ ಬಾಕಿ ವೇತನ ಪಾವತಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಯಲ ಕಾರ್ಮಿಕರ ಸಂಘ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧ ವಸತಿ ನಿಗಳಲ್ಲಿ ಕೆಲಸ ಮಾಡುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾನ ಇಲಾಖೆ, ಸಮಾಜ ಕಲ್ಯಾಣ, ಆಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ನಿಲಯ ಕಾರ್ಮಿಕರಿಗೆ ಕಳೆದ 8 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಈ ಕುರಿತು ನ.28 ರಂದು ಪ್ರತಿಭಟನೆ ನಡೆಸಿದ ನಂತರ ಡಿಸೆಂಬರ್ ತಿಂಗಳ ಒಳಗೆ 7-8 ತಿಂಗಳ ಬಾಕಿ ವೇತನವನ್ನು ಪಾವತಿಸುತ್ತೆವೆಂದು ಹೇಳಿ ಕೇವಲ 3 ತಿಂಗಳ ವೇತನವನ್ನು ಮಾತ್ರ ಪಾವತಿಸಲಾಗಿದೆ. ಇದರಿಂದ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟ ಸಿಲುಕಿದ್ದಾರೆ ಎಂದು ಆಗ್ರಹಿಸಿದರು. ಆದ್ದರಿಂದ ಕೂಡಲೇ ಸಂಬಂಧಿಸಿದ ಇಲಾಖೆಗಳು ಶೀಘ್ರವಾಗಿ ಕಾರ್ಮಿಕರ ವೇತನವನ್ನು...