ರಾಯಚೂರು : ಪ್ರಸ್ತುತ ವರ್ಷದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ನಾಲ್ಕು ತಾಲೂಕುಗಳು ಸೇರಿದಂತೆ ರಾಜ್ಯದಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.20 ರಿಂದ 59 ರಷ್ಟು ಹಾಗೂ...
K2 ನ್ಯೂಸ್ ಡೆಸ್ಕ್ : 2023ರ ಗಣರಾಜ್ಯೋತ್ಸವಕ್ಕೆ ಕ್ಷಣಗಳನ್ನು ಸಿದ್ಧತೆಗಳು ಬರದಿಂದ ಸಾಗಿವೆ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ದೊರೆತಿದೆ. https://youtu.be/whnAG2BBQOA ಕರ್ನಾಟಕದ ನಾರಿಶಕ್ತಿ...
K2 ಪೊಲಿಟಿಕಲ್ ನ್ಯೂಸ್ : ಗುಜರಾತಿನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಬಿಜೆಪಿ ಪುನ: ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುಜರಾತ್ ಮತ್ತು ಕರ್ನಾಟಕ ಗಾತ್ರದಲ್ಲಿ, ಜನಸಂಖ್ಯೆಯಲ್ಲಿ, ಕೈಗಾರಿಕೋದ್ಯಮ, ಶಿಕ್ಷಣ, ಸಂಸ್ಕøತಿಯಲ್ಲಿ ಸಮಾನವಾಗಿದೆ. ಎರಡೂ ಕಡೆ ಅನೇಕ ಸಾಮ್ಯಗಳಿದ್ದು, ಸಾಮಾಜಿಕ ರಚನೆ ಒಂದೇ ರೀತಿ ಇದೆ ಎಂದರು. ಗುಜರಾತ್ ನಲ್ಲಿ ಭಾಜಪ ಸತತ ಏಳು ಬಾರಿ ಗೆಲುವು : ಇತರೆ ಪಕ್ಷಗಳಲ್ಲಿ ಆಡಳಿತದ ಬಗ್ಗೆ ವಿರೋಧವಿದೆ. ಆದರೆ ಬಿಜೆಪಿಯಲ್ಲಿ ಆಡಳಿತದ ಪರವಾದ ಟ್ರೆಂಡ್ ಸೃಷ್ಟಿಸಲಾಗಿದೆ. ಉತ್ತಮ ಆಡಳಿತ ಪುನ : ಅದೇ ಸರ್ಕಾರವನ್ನು ಆಯ್ಕೆ ಮಾಡುತ್ತದೆ ಎಂದು ನಿರೂಪಿತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳೂ ಹಾಗೂ ಗುಜರಾತ್ ಸರ್ಕಾರ ಮತ್ತು ಸಂಘಟನೆಗಳ ಬಲ ಗುಜರಾತ್ ನಲ್ಲಿ ಏಳು ಬಾರಿ ಸತತವಾಗಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು. ಹಿಮಾಚಲ್ ಪ್ರದೇಶದಲ್ಲಿ...