This is the title of the web page
This is the title of the web page

archiveಕರ್ನಾಟಕ

State News

ಕರ್ನಾಟಕ ವಿಧಾನಮಂಡಲ ಹಲವು ಪ್ರಥಮಗಳನ್ನು ದಾಖಲಿಸಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

K2 ನ್ಯೂಸ್ ಡೆಸ್ಕ್ : ಭೂ ಸುಧಾರಣೆ ಕಾಯ್ದೆಗಳಿಂದ ಹಿಡಿದು ಕ್ರಾಂತಿಕಾರಿ ಮಸೂದೆಗಳು, ಕರ್ನಾಟಕ ಜಿಲ್ಲಾ ಪಂಚಾಯತ್ ಅಧಿಕಾರ ವಿಕೇಂದ್ರೀಕರಣ ಕಾನೂನು ದೇಶದಲ್ಲಿಯೇ ಪ್ರಥಮವಾಯಿತು. ಈ ರೀತಿ...
Local News

ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಆದ್ಯತೆ ನೀಡುತ್ತಿಲ್ಲ

ರಾಯಚೂರು : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಯಾವುದೇ ಪಕ್ಷದ ಸರ್ಕಾರಗಳು ಪ್ರಾಧಾನ್ಯತೆ ಕೊಟ್ಟಿಲ್ಲ.ಆದ್ದರಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಇಂದಿಗೂ ಕೂಡ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲಿಯೇ ಅತ್ಯಂತ ಹಿಂದುಳಿದ...
State News

ಕಲ್ಯಾಣ ಕರ್ನಾಟಕ ಸೇರಿ ಪ್ರಾಂಶುಪಾಲ ಹುದ್ದೆ ನೇಮಕಾತಿ ಅರ್ಜಿ ಆಹ್ವಾನ

K2 ಜಾಬ್ ನ್ಯೂಸ್ : ಕಲ್ಯಾಣ ಕರ್ನಾಟಕ ಸೇರಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಕಲ್ಯಾಣ ಕರ್ನಾಟಕ ವೃಂದಕ್ಕೆ 46, ರಾಜ್ಯ ವ್ಯಾಪಿ ಉಳಿದ ವೃಂದಕ್ಕೆ 265 ಹುದ್ದೆಗಳಿವೆ. ಡಿಸೆಂಬರ್ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, 2023ರ ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 17 ಇ- ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ....
Local News

ಕರ್ನಾಟಕ ರಾಜ್ಯೋತ್ಸವ ಸಂಗೀತ ಕಾರ್ಯಕ್ರಮ

ರಾಯಚೂರು : ಎಟಿಎಂ ಸರ್ಕಲ್ ಹತ್ತಿರ ನಿಜಲಿಂಗಪ್ಪ ಕಾಲೋನಿ , ರಾಯಚೂರು ನಲ್ಲಿ ,ಮೋನಿಕಾ ನೃತ್ಯ ಕಲಾ ಸಂಸ್ಥೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ,ಇವರ ಸಂಯುಕ್ತ ಆಶ್ರಯದಲ್ಲಿ ,ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು, ಬಸವರಾಜ್ ಎಂ. ದೊರೆ ಅಧ್ಯಕ್ಷರು ಮಂದಾರ ಪತ್ತಿನ ಸಹಕಾರ ಬ್ಯಾಂಕ್ ನಿಜಲಿಂಗಪ್ಪ ಕಾಲೋನಿ ಇವರು ಉದ್ಘಾಟಿಸಿದರು ಇವರು ಮಾತನಾಡಿ ಮೋನಿಕ ನೃತ್ಯ ಕಲಾ ಸಂಸ್ಥೆ ಯವರು ಅನೇಕ ವೈವಿಧ್ಯಮಯ ನೃತ್ಯವನ್ನು ಪ್ರದರ್ಶನ ಮಾಡುತ್ತಾ ಬಂದಿದ್ದಾರೆ. ಅದರ ಜೊತೆಗೆ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಸಂಗೀತ ಕಾರ್ಯಕ್ರಮ ಹಮ್ಮಿಕೊಂಡಿರುವುದು ತುಂಬಾ ಸಂತೋಷ .ಶಾಲಾ ಕಲಿಕೆಯ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ರಂಗಕಲೆಯನ್ನು ಸಹ ಹವ್ಯಾಸ ಬೆಳೆಸಿಕೊಳ್ಳಬೇಕು. ಅಂದಾಗ ಮಾತ್ರ ಮಕ್ಕಳಿಗೆ ಉಲ್ಲಾಸ ಉತ್ತೇಜನಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು....
1 2
Page 2 of 2