This is the title of the web page
This is the title of the web page

archiveಕಾಂಗ್ರೆಸ್

Politics News

ಮೋದಿ ರಾಜ್ಯಕ್ಕೆ ಆಗಮನದಿಂದ ಕಾಂಗ್ರೆಸ್ ಗೆ ಅಲ್ಲ ಬಿಜೆಪಿಗೆ ನಡುಕ

K2 ಪೊಲಿಟಿಕಲ್ ನ್ಯೂಸ್ : ನರೇಂದ್ರ ಮೋದಿ ಕರ್ನಾಟಕಕ್ಕೆ ಹೆಚ್ಚಾಗಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷಕ್ಕೆ ನಡುಕ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇಲ್ಲಿ ಗಮನಿಸಿದಾಗ ಆ...
Politics News

ಕಾಂಗ್ರೆಸ್ ಸಿಂಗಲ್ ದರಿದ್ರ, ಬಿಜೆಪಿ ಡಬಲ್ ದರಿದ್ರ

K2 ಪೊಲಿಟಿಕಲ್ ನ್ಯೂಸ್ : ಕರ್ನಾಟಕದಲ್ಲಿ ಚುನಾವಣೆಗಳು ಎದುರಾಗುತ್ತಿವೆ ಈ ಹಿನ್ನೆಲೆಯಲ್ಲಿ ಪಕ್ಷಗಳು ಪರಸ್ಪರ ಕೆಸರ ಚಟ ಮಾಡುವುದು ಸಹಜ. ಇನ್ನೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ...
State News

ಕಾಂಗ್ರೆಸ್ ಟಿಕೆಟ್ ಕುರಿತು ಮಹತ್ವದ ಸಭೆ

K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ ಚಿತ್ತ ಇಂದು ಬೆಂಗಳೂರಿನ ಕೇಂದ್ರ ಕಚೇರಿಯತ್ತ ನೆಟ್ಟಿದೆ. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿ ವಿಚಾರಣೆಯ ಟಿಕೆಟ್ ಹಂಚಿಕೆ ಸಭೆ...
State News

ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ : ಸಿಎಂ

K2 ನ್ಯೂಸ್ ಡೆಸ್ಕ್ : ಕೆಟ್ಟ ಸಂಸ್ಕೃತಿಯು ರಾಜಕಾರಣ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರ ಮನೆ ಸ್ವಚ್ಛ ಮಾಡಿಕೊಳ್ಳಲಿ :...
Politics News

ಬಿಜೆಪಿ ಸರ್ಕಾರದಲ್ಲಿ ಲಂಚ-ಮಂಚದ್ದೇ ಸದ್ದು: ಕಾಂಗ್ರೆಸ್

K2 ಪೊಲಿಟಿಕಲ್ ನ್ಯೂಸ್ : ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಟ್ವಿಟರ್ ನಲ್ಲಿ ವಾರ್ ನಡೆಸಿವೆ. ಸ್ಯಾಂಟ್ರೋ ರವಿ ವಿರುದ್ಧ ಮಹಿಳೆಯೊಬ್ಬರು ಮಾತನಾಡಿರುವ...
State News

ಕಾಂಗ್ರೆಸ್ ಅನಿಷ್ಟ ಸರ್ಕಾರ ಸಿಎಂ ಬಸವರಾಜ್ ಬೊಮ್ಮಾಯಿ

K2 ನ್ಯೂಸ್ ಡೆಸ್ಕ್ : ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಮಾಡಲು ಮತ ಹಾಕಿ ಎಂದು ಯಾಚಿಸುತ್ತಾರೆ. ಜನರು ಅವರ 5 ವರ್ಷಗಳ ಆಡಳಿತ ನೋಡಿದ್ದಾರೆ. ಕಾಂಗ್ರೆಸ್...
State News

ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ : ಬೊಮ್ಮಾಯಿ*

K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು. ಕಾಂಗ್ರೆಸ್ನಿಂದ ರಾಜ್ಯಕ್ಕೆ ದೌರ್ಭಾಗ್ಯ : ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ...
Local News

ಕಾಂಗ್ರೆಸ್ ಪಕ್ಷ 2023 ಚುನಾವಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು

ರಾಯಚೂರು : 2023 ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಹನುಮಂತ ನಾಯಕ ಸಿಂಗನೋಡಿ ಆಗ್ರಹಿಸಿದರು. ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಗ್ರಾಮಾಂತರ ಪ್ರದೇಶದಲ್ಲಿ ಆರೋಗ್ಯ ವಿಷಯದಲ್ಲಿ ಜನಗಳಿಗೆ ತುಂಬಾ ಅಸ್ತವಸ್ತ್ರವಾಗಿದೆ. ಸರಿಯಾದ ಆಸ್ಪತ್ರೆ ಮತ್ತು ವೈದ್ಯರೂ ಇಲ್ಲ.ವೈದ್ಯರು ಇದ್ದರೆ ಔಷಧಿ ಇರುವುದಿಲ್ಲ. ಈ ಬಡ ಜನತೆಗೆ ಗ್ರಾಮಾಂತರ ಪ್ರದೇಶದಲ್ಲಿ ಅವರ ಪಾಡು ನೋಡುವವರು ಮತ್ತು ಕೇಳುವವರು ಇಲ್ಲ. ಸೋತ ಬಿ.ಜೆ.ಪಿ ಅಭ್ಯರ್ಥಿ ತಿಪ್ಪರಾಜು ರವರು ಸಿಂಗನೋಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆ ಕರುಣಾರ್ಥದಲ್ಲಿ ನವೋದಯ ರವರು ಆಸ್ಪತ್ರೆ ಕಟ್ಟಿದ್ದಾರೆ. ಅದರ ಪಕ್ಕದಲ್ಲಿ ರೈತರ ಭೂಮಿಯನ್ನು ಖರೀದಿಸಿ, ಬಾರ್ ಮತ್ತು ರೆಸ್ಟೋರೆಂಟ್ ಕಟ್ಟಿದ್ದಾರೆ. ಇದರಿಂದ ಯುವ ಜನತೆಗೆ ಮತ್ತು...
Politics News

ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ : ಬಸವರಾಜ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು. ಭಿನ್ನಾಭಿಪ್ರಾಯ ಶುದ್ಧ ಸುಳ್ಳು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು. ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು....
1 3 4 5 6
Page 5 of 6