ರಾಯಚೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು ರೈತರು ವಿರೋಧಿಸುತ್ತಿರುವ 3 ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲಾಗುವುದು ಸೇರಿದಂತೆ ಹಲವು ಭರವಸೆಗಳನ್ನು ಕೇಜ್ರಿವಾಲ್ ಗ್ಯಾರಂಟಿ...
ರಾಯಚೂರು : ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ 10,11 ಮತ್ತು 12ರಂದು ಮೂರು ದಿನಗಳ ಕೃಷಿಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೃಷಿ ವಿಶ್ವ ವಿದ್ಯಾಲಯದ ಕುಲಪತಿ ಡಾ.ಎಂ....
ರಾಯಚೂರು : ಕೃಷಿ ಹಾಗೂ ತೋಟಗಾರಿಕೆಯ ಕೃಷಿ ಉಪಕರಣಗಳ ವಿತರಣೆಯಲ್ಲಿ ಶೇ 46 ಪರ್ಸೆಂಟ್ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ ಗಂಭೀರ ಆರೋಪ ಮಾಡಿದರು. ಸರಕಾರ ಕೃಷಿ ಪರಿಕರಗಳನ್ನು ರೈತರಿಗೆ ವಿತರಿಸಲು 350 ಕೋಟಿ ರೂ ನಿಗದಿ ಮಾಡಿದೆ. ಜಿಲ್ಲೆಯೊಂದಕ್ಕೆ ಪರಿಕರಗಳನ್ನು ಪೂರೈಕೆ ಮಾಡಲು 5 ಲಕ್ಷ ರೂ. ಲಂಚ ಕೊಡಬೇಕಂತೆ ಅಂದರೆ ಅಲ್ಲಿಗೆ 1.50 ಕೋಟಿ ರೂ. ಆಯಿತು. ಉಳಿದ ಹಣದಲ್ಲಿ ಗುಣಮಟ್ಟದ ಕೃಷಿ ಪರಿಕರಗಳನ್ನು ಕೊಡುವುದಕ್ಕೆ ಸಾಧ್ಯವೇ? ಹೀಗಾದರೆ ಕೃಷಿ ಉಳಿಯುವುದಾದರೂ ಹೇಗೆ. ಸರಕಾರದ ನಿಯಮಗಳನ್ನು ಪಾಲಿಸದ 350 ಜನರಲ್ಲಿ ಕೇವಲ 8-9 ಜನ ಮಾತ್ರವೇ ಕೃಷಿ ಪರಿಕರಗಳನ್ನು ಪೂರೈಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ಲಭಿಸಿದೆ ಎಂದು ಅವರು ಹೇಳಿದರು. ನನಗೆ ಅನಾಮಧೇಯ ಅಪರಿಚತರೊಬ್ಬರ ನೀಡಿದ ಮಾಹಿತಿಯನ್ವಯ ಕೃಷಿ ಆಯುಕ್ತರಿಗೆ 20, ನಿರ್ದೇಶಕರಿಗೆ 20 ಹಾಗೂ...
ರಾಯಚೂರು : ಕೃಷಿ ಉತ್ಪನ್ನಗಳಿಗೆ ಮಧ್ಯವರ್ತಿಗಳ ಬದಲಾಗಿ ನೇರ ಮಾರುಕಟ್ಟೆ ಒದಗಿಸುವ ಪ್ರಾಮಾಣಿಕ ಪ್ರಯತ್ನದೊಂದಿಗೆ ರೈತರ ನಿಗದಿತ ಬೆಲೆ ಮಾರಾಟ ಮಾಡುವಂತಹ ಪ್ರಯತ್ನ ಮಾಡುತ್ತೇನೆ ಎಂದು ನಗರ ಶಾಸಕಾಂಗಕ್ಕೆ ಶಿವರಾಜ್ ಪಾಟೀಲ್ ಹೇಳಿದರು. ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ನೇರವಾಗಿ ತಮ್ಮ ಬೆಳೆಗಳನ್ನು ಮಾರಾಟ ಮಾಡುವ ಅವಕಾಶ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡಲು ಅನೇಕ ಅಡೆತಡೆಗಳು ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸಿ ಮಾರುಕಟ್ಟೆ ಸ್ಥಾಪನೆ ಮಾಡಲಾಯಿತು ಎಂದರು. ಇದು ರೈತರ ಉತ್ಪನ್ನ ಮಾರುಕಟ್ಟೆ ರೈತರಿಗೆ ಸೀಮಿತವಾಗಬೇಕು. ರೈತರ ಬೆಳೆದ ಉತ್ಪನ್ನಗಳನ್ನು ಸೂಕ್ತ ಬೆಲೆಗೆ ಖರೀದಿ ವ್ಯಾಪಾರಸ್ಥರು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂದರು.ರೈತರ ಬೆಲೆಗಳನ್ನು ಸೂಕ್ತ ಬೆಲೆಗೆ ಮಾರಾಟ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಮೂಲಭೂತ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ರೈತರಿಗೆ ಮತ್ತು...
ರಾಯಚೂರು : ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 5 ರಂದು ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹ ನಾಯಕ ಹೇಳಿದರು. ಕೇಂದ್ರ ಸರಕಾರ ವಾಪಸ್ಸು ಪಡೆದ ರೀತಿಯಲ್ಲಿ ರಾಜ್ಯ ಸರಕಾರವು ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ಸುಪಡೆಯಬೇಕು.ರೈತರ ಬೆಳೆದಂತ ಎಲ್ಲಾ ಬೆಳೆಗೆ ಕಾನೂನಾತ್ಮಕ ಬೆಳೆ ನಿಧಿಪಡಿಸಬೇಕು. ರೈತರ ಪಂಪ್ಸೇಟ್ಗಳಿಗೆ ವಿದ್ಯುತ್ ಮೀಟರ್ ಅಳವಡಿಸುವುದನ್ನು ರದ್ದುಪಡಿಸಬೇಕು. ಆಲಮಟ್ಟಿ ಡ್ಯಾಂ ಜಲಾಶಯ 512 ಮೀಟರ್ ನಿಂದ 526 ಮೀಟರ್ ನಿಂದ ಎತ್ತರಿಸಲು ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದ್ಯಾಂತ ತೀವ್ರ ಮಳೆಯಿಂದ ರೈತರು ಬೆಳೆದ ಬೆಳೆ ಹಾನಿಯಾಗಿದ್ದು,2018- 2022 ರ ವರೆಗೆ ನಮ್ಮ ಸಂಘಟನೆ ಕೇಂದ್ರ ಮಾದರಿಯಲ್ಲಿ ಹೆಕ್ಟರ್ಗೆ ರೂ.೩೫ ಸಾವಿರ ಧನ ಸಹಾಯ ಬಿಡುಗಡೆ ಮಾಡಬೇಕು...
ರಾಯಚೂರು : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿರುವುದು ಅತ್ಯಂತ ಅರ್ಥಪೂರ್ಣವಾದದ್ದು ಎಂದು ಸಾಹಿತಿ, ಅಂಕಣಕಾರ ಹಾಗೂ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ನಿರ್ದೇಶಕ ಡಾ.ಕೆ.ಪಿ ಪತ್ತೂರಾಯ ಹೇಳಿದರು. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ 14ನೇ ಸಂಸ್ಥಾಪನಾ ದಿನಾಚರಣೆಯ ಸಮಾರಂಭವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದಲ್ಲಿ ತನ್ನದೇ ಆದ ಭಾವುಟ, ನಾಡಗೀತೆಯನ್ನು ಹೊಂದಿದ ಹಾಗೂ ತನ್ನದೇ ಆದ ನಾಡದಿನವನ್ನು ಆಚರಣೆ ಮಾಡುವ ನಾಡು ಕನ್ನಡ ನಾಡಾಗಿದ್ದು, ಇಲ್ಲಿ ಜನಸಿರುವುದು ಎಲ್ಲರ ಸೌಭಾಗ್ಯವಾಗಿದೆ. ಕನ್ನಡ ನಾಡು ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಅದೇ ರೀತಿ ಭಾರತ ದೇಶದ ಸಂಸ್ಕøತಿ ಅತ್ಯಂತ ಧೀಮಂತ ಸಂಸ್ಕøತಿಯಾಗಿದೆ ಎಂದರು. ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಯಶಸ್ಸುನ್ನು ಸಾಧಿಸಲು ಅತ್ಯಂತ ಶ್ರಮ ವಹಿಸಬೇಕಾಗಿದ್ದು, ಏಕಾಗ್ರತೆಯಿಂದ ವ್ಯಕ್ತಿ ಸಾಧಿಸಲು ಸಾಧ್ಯ ಅದೇ ರೀತಿ...