ಲಿಂಗಸುಗೂರು : ಚುನಾವಣಾ ವರ್ಷ ಆರಂಭವಾಗಿದೆ. ಲಿಂಗಸುಗೂರು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಲಾಬಲ ಪ್ರದರ್ಶನ ಆರಂಭವಾಗಿದೆ. ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಬಳಿಕ ನೂರಾರು ಕೋಟಿಯ ಆಗರ್ಭ...
K2 ನ್ಯೂಸ್ ಡೆಸ್ಕ್ : ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರು ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಸಮಯ ವ್ಯರ್ಥ ಮಾಡುತ್ತಿದೆ ಎಂಬ ಉದ್ದೇಶದಿಂದ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ...