K2 ಎಲೆಕ್ಷನ್ ನ್ಯೂಸ್ : 2023ರ ವಿಧಾನಸಭಾ ಚುನಾವಣೆಗೆ ರಾಯಚೂರು ಜಿಲ್ಲೆಯಾದ್ಯಂತ ಮಾರ್ಚ್ 29ರಿಂದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಆದ್ದರಿಂದ ಯಾವುದೇ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು...
ರಾಯಚೂರು. ಜಿಲ್ಲೆಯಲ್ಲಿಯೇ ಏಮ್ಸ್ ಸ್ಥಾಪನೆ ಮಾಡಬೇಕು, ಏಮ್ಸ್ ಮಾದರಿ ಆಸ್ಪತ್ರೆ ನಮಗೆ ಬೇಡವೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತ ರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು....
ರಾಯಚೂರು: ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು ಒಂದರ ಮೇಲೊಂದರಂತೆ ಬೆಳಕಿಗೆ ಬರುತ್ತಿವೆ. ಇದೀಗ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ನಿಶ್ಚಿತಾರ್ಥವಾಗಿ ಮೂರು ತಿಂಗಳಲ್ಲಿ ಮದುವೆ ಇದ್ದ ಯುವತಿಯನ್ನು ಅನ್ಯಕೋಮಿನ ವ್ಯಕ್ತಿ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿದ ಪೋಷಕರು. ಹೌದು ರಾಯಚೂರಿನಲ್ಲಿ ಕೆಲವೇ ದಿನಗಳ ಹಿಂದೆ ಹಿಂದು ಶಿಕ್ಷಕಿಯೊಬ್ಬಳು ತಮ್ಮ 7 ವರ್ಷದ ಮಗುವನ್ನೂ ಬಿಟ್ಟು ಸಲೀಂ ಮುಸ್ಲಿಂ ವ್ಯಕ್ತಿಯೊಬ್ಬನೊಂದಿಗೆ ಪರಾರಿಯಾಗಿದ್ದಳು. ಇದು ಲವ್ ಜಿಹಾದ್ ಎಂಬ ಆರೋಪವನ್ನು ಆ ಶಿಕ್ಷಕಿಯ ಮನೆಯವರೇ ಮಾಡಿದ್ದರು. ಅದರ ಬೆನ್ನಲ್ಲೇ ರಾಯಚೂರಿನಿಂದ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಹಿಂದು ಯುವತಿ ಭಾರತಿ ಎಂಬಾಕೆಯನ್ನು ಮುಸ್ಲಿಂ ಯುವಕ ರೆಹಾನ್ ಎಂಬಾತ ಲವ್ ಜಿಹಾದ್ ಬಲೆಗೆ ಬೀಳಿಸಿದ್ದಾನೆ ಎಂಬ ಆರೋಪವನ್ನು ಭಾರತಿ ಪಾಲಕರು ಮಾಡಿದ್ದಾರೆ. ಈ ರೆಹಾನ್ ನಗರದಲ್ಲಿ ಪ್ಲವರ್ ಶೋ ವ್ಯಾಪಾರಿಯಾಗಿದ್ದ. ಆತ ಕೆಲಸ ಮಾಡುವ...