This is the title of the web page
This is the title of the web page

archiveಜಿಲ್ಲೆಯ

Crime News

ಜಿಲ್ಲೆಯ ಮೂರು ಮಟ್ಕಾ ಬುಕ್ಕಿಗಳು ಗಡಿಪಾರು

ರಾಯಚೂರು: ಮಟ್ಕಾ ಬುಕ್ಕಿಗಳ ಹಾವಳಿ ಹೆಚ್ಚಾಗಿದ್ದು. ಆದ್ದರಿಂದ ಮೂವರು ಮಟ್ಕಾ ಬುಕ್ಕಿಗಳನ್ನ ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪೋಲಿಸ್ ಠಾಣೆ...
Local News

ರಾಯಚೂರು ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಫೈನಲ್ ಲಿಸ್ಟ್…

ರಾಯಚೂರು : 2023ರ ಚುನಾವಣೆಗೆ ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಬಹುತೇಕ ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಆದಂತಾಗಿದ್ದು, ಈ ಪಟ್ಟಿಯಲ್ಲಿ ಲಿಂಗಸುಗೂರು...
Local News

ಐಐಟಿ ಕೈತಪ್ಪಲು ಜಿಲ್ಲೆಯ ನಪುಂಸಕ ರಾಜಕಾರಣವೇ ಕಾರಣ..

ಲಿಂಗಸುಗೂರು : ಸಂವಿದಾನದ 371(ಜೆ), ಕಲಂನಡಿ ಐಐಟಿ ನೀಡಬೇಕಿತ್ತು, ಹಿಂದುಳಿದ ರಾಯಚೂರು ಜಿಲ್ಲೆಗೆ ಐಐಟಿ ಕೈತಪ್ಪಲು ಜಿಲ್ಲೆಯ ನಪುಂಸಕ ರಾಜಕಾರಣವೇ ಕಾರಣ ಎಂದು ಇಲ್ಲಿನ ರಾಜಕಾರಣಿಗಳ ವೈಫಲ್ಯವನ್ನು ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಬಹಿರಂಗವಾಗಿ ಒಪ್ಪಿಕೊಂಡರು. 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಐಐಟಿ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು. ಇದರ ಜೊತೆಗೆ ಸಂವಿದಾನದ 371(ಜೆ), ಕಲಂನಡಿ ಐಐಟಿ ನೀಡಬೇಕಿತ್ತು. ಆದರೆ, ರಾಜಕೀಯ ಇಚ್ಛಾಶಕ್ತಿ, ಜಿಲ್ಲೆಯ ನಾಯಕತ್ವದ ವೈಫಲ್ಯದಿಂದ ಐಐಟಿ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಏಮ್ಸ್‌ ನೀಡಬೇಕೆಂದು ಈಗಾಗಲೆ ಹಲವು ಬಗೆ ಹೋರಾಟಗಳು ನಡೆದಿವೆ. ಆದರೂ ಸರ್ಕಾರ ಗಮನಿಸುತ್ತಿಲ್ಲ. ಆದರೆ ಏಮ್ಸ್‌ ನೀಡದೇ ಹೋದರೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಜಿಲ್ಲೆಗೆ ಏಮ್ಸ್‌ ನೀಡಬೇಕೆಂಬ ಒತ್ತಡ ಹಿನ್ನೆಲೆಯಲ್ಲಿ ಸರ್ಕಾರ ಏಮ್ಸ್‌ ಬೇರೆ ಕಡೆ ನೀಡಿಲ್ಲ....