K2 ಪೊಲಿಟಿಕಲ್ ನ್ಯೂಸ್ : ಲೋಕಸಭಾ ಚುನಾವಣೆಗೆ ಈಗಾಗಲೇ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಟಿಕೆಟ್ ಪಡೆಯಲು ಅಭ್ಯರ್ಥಿಗಳು ಸಾಕಷ್ಟು ಕಸರತ್ತು ನಡೆಸಿದ್ದಾರೆ. ಈ ಮಧ್ಯ...
ರಾಯಚೂರು: ರಾಜ್ಯದಲ್ಲಿ ಚುನಾವಣಾ ಕಾವು ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳು ಅಳೆದು ತೂಗಿ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡ್ತಿವೆ. ಕಾಂಗ್ರೆಸ್ ತನ್ನ...
K2 ಪೊಲಿಟಿಕಲ್ ನ್ಯೂಸ್ : ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸಮೀಕ್ಷೆ, ಶಾಸಕರ ಕಾರ್ಯವೈಖರಿ...
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ ಚಿತ್ತ ಇಂದು ಬೆಂಗಳೂರಿನ ಕೇಂದ್ರ ಕಚೇರಿಯತ್ತ ನೆಟ್ಟಿದೆ. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿ ವಿಚಾರಣೆಯ ಟಿಕೆಟ್ ಹಂಚಿಕೆ ಸಭೆ...
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸುಪ್ರೀಂ ಕೋರ್ಟ್ ನ್ಯಾಯವಾದಿ ದೇವಣ್ಣ ನಾಯಕ ಒತ್ತಾಯಿಸಿದರು. ಬಸನಗೌಡ ದದ್ದಲ್ ಮೂಲತಃ ಮಾನ್ವಿ ತಾಲೂಕಿನ ದದ್ದಲ್ ಗ್ರಾಮದಲ್ಲಿ ಜನಿಸಿರುತ್ತಾರೆ. ಮಾನ್ವಿಕ್ಷೇತ್ರದ ಕೋಟ್ನೇಕಲ್ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಜಯಗಳಿಸಿ ಪಕ್ಷಕ್ಕೆ ಮೋಸ ಮಾಡಿ ಬಿ.ಜೆ.ಪಿ ಸೇರಿದರು. 2008 ರಲ್ಲಿ ಬಿಜೆಪಿಯಿಂದ ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಸ್ಪರ್ಧಿಸಿ ಸೋತು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಮಾನ್ವಿ ಕ್ಷೇತ್ರಕ್ಕೆ ಸ್ಪರ್ಧಿಸಿ ಠೇವಣಿ ಕಳೆದುಕೊಂಡರು. 2004 ರಲ್ಲಿ ಬಿ.ಎಸ್.ಆರ್.ಪಕ್ಷಕ್ಕೆ ಮೋಸ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 2015-16 ರಲ್ಲಿ ಎಸ್.ಟಿ. ಮೀಸಲು ಕುರ್ಡಿ ಸ್ಪರ್ಧಿಸಿ ಹೀನಾಯವಾಗಿ ಸೋತರು. 2008 ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕ್ಷೇತ್ರದ ಮತದಾರ ಪ್ರಭುಗಳು...