This is the title of the web page
This is the title of the web page

archiveತರಕಾರಿ

Local News

ಈರಣ್ಣ ವೃತ್ತದಲ್ಲಿ ಇಂದಿನಿಂದ ತರಕಾರಿ ವ್ಯಾಪಾರ ಬಂದ್

ರಾಯಚೂರು : ನಗರದ ಎಂ.ಈರಣ್ಣ ವೃತ್ತದಲ್ಲಿ ಮಾಡಿರುವ ತರಕಾರಿ ಮಾರುಕಟ್ಟೆಯಿಂದ ಸಂಚಾರಕ್ಕೆ ಅಡ್ಡಿ ಆಗುತ್ತಿದ್ದು ತರಕಾರಿ ಮಾರುಕಟ್ಟೆಯನ್ನು ಉಸ್ಮಾನಿಯಾ ಮಾರುಕಟ್ಟೆಗೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ್...
Local News

ಬಂಗಾರವಾದ ತರಕಾರಿ, ಗ್ರಾಹಕರ ಜೇಬಿಗೆ ಕತ್ತರಿ

ರಾಯಚೂರು : ಮುಂಗಾರು ಮಳೆಯ ವಿಳಂಬದ ಕಾರಣಕ್ಕೆ ಹಣ್ಣು ತರಕಾರಿಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ತರಕಾರಿ ಹಣ್ಣುಗಳಿಗೆ ಬಂಗಾರದ ಬೆಲೆ ಬಂದಿದೆ....
Local News

ಬಿಸಿ ಊಟಕ್ಕೆ ಕೊಳೆತ ತರಕಾರಿ ಉಪಯೋಗ ವಿದ್ಯಾರ್ಥಿಗಳ ಅಸಮಾಧಾನ

ರಾಯಚೂರು : ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಪೌಷ್ಠಿಕ ಆಹಾರ ನೀಡಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೋಟ್ಯಾಂತರ ರೂ ಖರ್ಚು ಮಾಡುತ್ತಿದ್ದು, ದೇವರು ವರವನ್ನು ಕೊಟ್ಟರು ಪೂಜಾರಿ ನೀಡಲಿಲ್ಲ ಎನ್ನುವ ಹಾಗೆ ಮಕ್ಕಳ ಹೊಟ್ಟೆ ಸೇರಬೇಕಿದ್ದು ಆಹಾರ ಪದಾರ್ಥಗಳು ಅಡುಗೆ ಸಹಾಯಕರ ಪಾಲಾಗುತ್ತಿದ್ದು, ಮಕ್ಕಳಿಗೆ ಕೊಳೆತ ತರಕಾರಿಗಳ ಆಹಾರವೇ ಗತಿ ಎನ್ನುವ ಸ್ಥಿತಿ ನಗರದ ಗಾಜಗಾರಪೇಟೆ ಸರ್ಕಾರಿ ಶಾಲೆಯ ಮಕ್ಕಳದಾಗಿದೆ. ನಗರದ ಗಾಜಗಾರಪೇಟೆ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿ ಕೊಳೆತ ತರಕಾರಿಗಳ ಬಳಕೆ ಮಾಡಿ ಆಹಾರ ಪ್ರತಿ ನಿತ್ಯ ತಯಾರಿಸಲಾಗುತ್ತಿದ್ದು, ಗುಣಮಟ್ಟದ ಆಹಾರ ತಯಾರಿಸಿ ಎಂದು ಶಾಲೆಯ ಮಕ್ಕಳು ಪ್ರಶ್ನಿಸಿದರೆ ಅಡುಗೆ ತಯಾರಿಕೆ ಸಿಬ್ಬಂದಿಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಾರೆ ಎನ್ನುವ ಆರೋಪ ಕೇಳಿಬಂದಿದೆ ಅಲ್ಲದೆ ಪ್ರತಿ ನಿತ್ಯ ಶಾಲೆಯಿಂದ ಆಹಾರ ಪದಾರ್ಥಗಳನ್ನು ಮನೆಗೆ...